ಆಂದೋಲನ ಪುರವಣಿ

ಸಿನಿಮಾಲ್‌: ಈ ವಾರ ತೆರೆಗೆ ಲಗ್ಗೆ ಇಡುತ್ತಿರುವ 4 ಚಿತ್ರಗಳು

ತಾಜ್‌ಮಹಲ್ 2

ದೇವರಾಜ್ ಕುಮಾರ್ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ ‘ತಾಜ್‌ಮಹಲ್ ೨’. ಸಮೃದ್ಧಿ, ಶೋಭರಾಜ್, ವಿಕ್ಟರಿ ವಾಸು, ಸುಧಿ, ಕಡ್ಡಿಪುಡಿ ಚಂದ್ರು ತಾರಾಗಣದಲ್ಲಿದ್ದಾರೆ. ಮನವರ್ ಸೆ ನವಲಗುಂದ ಗೀತರಚನೆ, ಸಂಭಾಷಣೆ, ವಿಕ್ರಂ ಸಿಲ್ವ ಸಂಗೀತ ಸಂೋಂಜನೆ, ವೀನಸ್ ಮೂರ್ತಿ ಛಾಯಾಗ್ರಹಣ, ವಿಜಯಕುಮಾರ್ ಸಂಕಲನ ಚಿತ್ರಕ್ಕಿದೆ.


ಫ್ಯಾಂಟಸಿ

ಪವನ್ ಡ್ರೀಂ ಫಿಲಂಸ್ ಲಾಂಛನದಲ್ಲಿ ಪವನ್‌ಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘ಫ್ಯಾಂಟಸಿ’. ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ಸಂೋಂಜನೆ, ಪಿ.ಕೆ.ಎಚ್.ದಾಸ್ ಛಾಯಾಗ್ರಹಣ ಇರುವ ಚಿತ್ರದಲ್ಲಿ ಪ್ರಿಯಾಂಕ ಶಿವಣ್ಣ, ಅನುರಾಗ್ ಎಸ್. ಪಾಟೀಲ್, ರಾಜ ಬಲವಾಡಿ, ಹರಿಣಿ ಶ್ರೀಕಾಂತ್, ಹೇಮಂತ್ ಶ್ರೀನಿವಾಸ್, ಗೌರೀಶ್ ಅಕ್ಕಿ ನಟಿಸಿದ್ದಾರೆ.


ಮರ್ಕಟ

ಗಣೇಶ್ ರಾಂಪುರ ನಿರ್ಮಾಣದ ಚಿತ್ರ ‘ಮರ್ಕಟ’. ಇದನ್ನು ವಿಜಯ್ ರಾಜ್ ನಿರ್ದೇಶಿಸಿ, ನಿರ್ಮಿಸಿದ್ದಾರೆ. ರಾಜ್, ಗಣೇಶ್, ಪೂಜಾ, ಬದ್ರಿ, ಚರಣ್, ರುಚಿತಾ ತಾರಾಗಣದಲ್ಲಿರುವ ಚಿತ್ರಕ್ಕೆ ಕೃಷ್ಣ ಮೂರ್ತಿ ಗೀತರಚನೆ, ಕೆವಿನ್ ಎಂ. ರಾಗಸಂೋಂಜನೆ, ರಾಜಭಾಸ್ಕರ್ ಹಿನ್ನೆಲೆ ಸಂಗೀತವಿದೆ.


ಸರ್ವಸ್ಯ ನಾಟ್ಯಂ

ಡಿಎಂಕೆ ಆಡ್ ಜೋನ್ ಲಾಂಛನದಲ್ಲಿ ಮನೋಜ್ ವರ್ಮ ನಿರ್ಮಿಸಿರುವ ಚಿತ್ರ ‘ಸರ್ವಸ್ಯ ನಾಟ್ಯಂ’. ಮಂಜುನಾಥ್ ಬಿ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರಕ್ಕೆ ಹರ್ಷ ಚಲುವರಾಜ್ ಸಂಭಾಷಣೆ ಇದೆ. ನೂರಾರು ಮಕ್ಕಳ ಜೊತೆ, ಅನಾಥ ಮಕ್ಕಳಿಗೆ ನೃತ್ಯ ಹೇಳಿಕೊಡುವ ಶಿಕ್ಷಕನ ಪಾತ್ರದಲ್ಲಿ ಬಿಗ್‌ಬಾಸ್ ಖ್ಯಾತಿಯ ರಿಷಿ ಕುಮಾರ ಸ್ವಾಮೀಜಿ ನಟಿಸಿದ್ದಾರೆ.
 

andolana

Recent Posts

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

35 mins ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

48 mins ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

49 mins ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

1 hour ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

1 hour ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

2 hours ago