ಆಂದೋಲನ ಪುರವಣಿ

ಸಿನಿಮಾಲ್‌: ಈ ವಾರ ತೆರೆಗೆ ಲಗ್ಗೆ ಇಡುತ್ತಿರುವ 4 ಚಿತ್ರಗಳು

ತಾಜ್‌ಮಹಲ್ 2

ದೇವರಾಜ್ ಕುಮಾರ್ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ ‘ತಾಜ್‌ಮಹಲ್ ೨’. ಸಮೃದ್ಧಿ, ಶೋಭರಾಜ್, ವಿಕ್ಟರಿ ವಾಸು, ಸುಧಿ, ಕಡ್ಡಿಪುಡಿ ಚಂದ್ರು ತಾರಾಗಣದಲ್ಲಿದ್ದಾರೆ. ಮನವರ್ ಸೆ ನವಲಗುಂದ ಗೀತರಚನೆ, ಸಂಭಾಷಣೆ, ವಿಕ್ರಂ ಸಿಲ್ವ ಸಂಗೀತ ಸಂೋಂಜನೆ, ವೀನಸ್ ಮೂರ್ತಿ ಛಾಯಾಗ್ರಹಣ, ವಿಜಯಕುಮಾರ್ ಸಂಕಲನ ಚಿತ್ರಕ್ಕಿದೆ.


ಫ್ಯಾಂಟಸಿ

ಪವನ್ ಡ್ರೀಂ ಫಿಲಂಸ್ ಲಾಂಛನದಲ್ಲಿ ಪವನ್‌ಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘ಫ್ಯಾಂಟಸಿ’. ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ಸಂೋಂಜನೆ, ಪಿ.ಕೆ.ಎಚ್.ದಾಸ್ ಛಾಯಾಗ್ರಹಣ ಇರುವ ಚಿತ್ರದಲ್ಲಿ ಪ್ರಿಯಾಂಕ ಶಿವಣ್ಣ, ಅನುರಾಗ್ ಎಸ್. ಪಾಟೀಲ್, ರಾಜ ಬಲವಾಡಿ, ಹರಿಣಿ ಶ್ರೀಕಾಂತ್, ಹೇಮಂತ್ ಶ್ರೀನಿವಾಸ್, ಗೌರೀಶ್ ಅಕ್ಕಿ ನಟಿಸಿದ್ದಾರೆ.


ಮರ್ಕಟ

ಗಣೇಶ್ ರಾಂಪುರ ನಿರ್ಮಾಣದ ಚಿತ್ರ ‘ಮರ್ಕಟ’. ಇದನ್ನು ವಿಜಯ್ ರಾಜ್ ನಿರ್ದೇಶಿಸಿ, ನಿರ್ಮಿಸಿದ್ದಾರೆ. ರಾಜ್, ಗಣೇಶ್, ಪೂಜಾ, ಬದ್ರಿ, ಚರಣ್, ರುಚಿತಾ ತಾರಾಗಣದಲ್ಲಿರುವ ಚಿತ್ರಕ್ಕೆ ಕೃಷ್ಣ ಮೂರ್ತಿ ಗೀತರಚನೆ, ಕೆವಿನ್ ಎಂ. ರಾಗಸಂೋಂಜನೆ, ರಾಜಭಾಸ್ಕರ್ ಹಿನ್ನೆಲೆ ಸಂಗೀತವಿದೆ.


ಸರ್ವಸ್ಯ ನಾಟ್ಯಂ

ಡಿಎಂಕೆ ಆಡ್ ಜೋನ್ ಲಾಂಛನದಲ್ಲಿ ಮನೋಜ್ ವರ್ಮ ನಿರ್ಮಿಸಿರುವ ಚಿತ್ರ ‘ಸರ್ವಸ್ಯ ನಾಟ್ಯಂ’. ಮಂಜುನಾಥ್ ಬಿ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರಕ್ಕೆ ಹರ್ಷ ಚಲುವರಾಜ್ ಸಂಭಾಷಣೆ ಇದೆ. ನೂರಾರು ಮಕ್ಕಳ ಜೊತೆ, ಅನಾಥ ಮಕ್ಕಳಿಗೆ ನೃತ್ಯ ಹೇಳಿಕೊಡುವ ಶಿಕ್ಷಕನ ಪಾತ್ರದಲ್ಲಿ ಬಿಗ್‌ಬಾಸ್ ಖ್ಯಾತಿಯ ರಿಷಿ ಕುಮಾರ ಸ್ವಾಮೀಜಿ ನಟಿಸಿದ್ದಾರೆ.
 

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago