ದೇವರಾಜ್ ಕುಮಾರ್ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ ‘ತಾಜ್ಮಹಲ್ ೨’. ಸಮೃದ್ಧಿ, ಶೋಭರಾಜ್, ವಿಕ್ಟರಿ ವಾಸು, ಸುಧಿ, ಕಡ್ಡಿಪುಡಿ ಚಂದ್ರು ತಾರಾಗಣದಲ್ಲಿದ್ದಾರೆ. ಮನವರ್ ಸೆ ನವಲಗುಂದ ಗೀತರಚನೆ, ಸಂಭಾಷಣೆ, ವಿಕ್ರಂ ಸಿಲ್ವ ಸಂಗೀತ ಸಂೋಂಜನೆ, ವೀನಸ್ ಮೂರ್ತಿ ಛಾಯಾಗ್ರಹಣ, ವಿಜಯಕುಮಾರ್ ಸಂಕಲನ ಚಿತ್ರಕ್ಕಿದೆ.
ಪವನ್ ಡ್ರೀಂ ಫಿಲಂಸ್ ಲಾಂಛನದಲ್ಲಿ ಪವನ್ಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘ಫ್ಯಾಂಟಸಿ’. ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ಸಂೋಂಜನೆ, ಪಿ.ಕೆ.ಎಚ್.ದಾಸ್ ಛಾಯಾಗ್ರಹಣ ಇರುವ ಚಿತ್ರದಲ್ಲಿ ಪ್ರಿಯಾಂಕ ಶಿವಣ್ಣ, ಅನುರಾಗ್ ಎಸ್. ಪಾಟೀಲ್, ರಾಜ ಬಲವಾಡಿ, ಹರಿಣಿ ಶ್ರೀಕಾಂತ್, ಹೇಮಂತ್ ಶ್ರೀನಿವಾಸ್, ಗೌರೀಶ್ ಅಕ್ಕಿ ನಟಿಸಿದ್ದಾರೆ.
ಗಣೇಶ್ ರಾಂಪುರ ನಿರ್ಮಾಣದ ಚಿತ್ರ ‘ಮರ್ಕಟ’. ಇದನ್ನು ವಿಜಯ್ ರಾಜ್ ನಿರ್ದೇಶಿಸಿ, ನಿರ್ಮಿಸಿದ್ದಾರೆ. ರಾಜ್, ಗಣೇಶ್, ಪೂಜಾ, ಬದ್ರಿ, ಚರಣ್, ರುಚಿತಾ ತಾರಾಗಣದಲ್ಲಿರುವ ಚಿತ್ರಕ್ಕೆ ಕೃಷ್ಣ ಮೂರ್ತಿ ಗೀತರಚನೆ, ಕೆವಿನ್ ಎಂ. ರಾಗಸಂೋಂಜನೆ, ರಾಜಭಾಸ್ಕರ್ ಹಿನ್ನೆಲೆ ಸಂಗೀತವಿದೆ.
ಡಿಎಂಕೆ ಆಡ್ ಜೋನ್ ಲಾಂಛನದಲ್ಲಿ ಮನೋಜ್ ವರ್ಮ ನಿರ್ಮಿಸಿರುವ ಚಿತ್ರ ‘ಸರ್ವಸ್ಯ ನಾಟ್ಯಂ’. ಮಂಜುನಾಥ್ ಬಿ.ಎನ್. ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರಕ್ಕೆ ಹರ್ಷ ಚಲುವರಾಜ್ ಸಂಭಾಷಣೆ ಇದೆ. ನೂರಾರು ಮಕ್ಕಳ ಜೊತೆ, ಅನಾಥ ಮಕ್ಕಳಿಗೆ ನೃತ್ಯ ಹೇಳಿಕೊಡುವ ಶಿಕ್ಷಕನ ಪಾತ್ರದಲ್ಲಿ ಬಿಗ್ಬಾಸ್ ಖ್ಯಾತಿಯ ರಿಷಿ ಕುಮಾರ ಸ್ವಾಮೀಜಿ ನಟಿಸಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…