ಆಂದೋಲನ ಪುರವಣಿ

ಸಿನಿಮಾಲ್‌ : ಮೈಸೂರಿನಲ್ಲಿ ಕೋಮಲ್‌ಕುಮಾರ್ ಮತ್ತು ಪ್ರಕಾಶ್‌ರೈ

ಅಣ್ಣ ಜಗ್ಗೇಶ್ ಅವರ ಸಲಹೆಯಂತೆ ಕಳೆದ ಐದು ವರ್ಷಗಳ ಕಾಲ ನಟನೆಯಿಂದ ದೂರವಿದ್ದ ನಟ ಕೋಮಲ್‌ಕುಮಾರ್ ಇದೀಗ ಮತ್ತೆ ಬಣ್ಣ ಹಚ್ಚಿದ್ದಾರೆ. ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು ‘ಕಾಲಾಯತಸ್ಮೈ ನಮಃ?. ಈ ಚಿತ್ರವನ್ನು ಕೋಮಲ್ ಅವರ ಪತ್ನಿ ಅನುಸೂಯ ನಿರ್ಮಿಸುತ್ತಿದ್ದು, ಮತಿವಣ್ಣನ್ ನಿರ್ದೇಶಿಸುತ್ತಿದ್ದಾರೆ. ಅದರ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ನಟ ಪ್ರಕಾಶರೈ ಅಭಿನಯದ ಚಿತ್ರೀಕರಣ ಇಲ್ಲಿ ನಡೆಯುತ್ತಿದೆ ಎಂದು ಚಿತ್ರತಂಡ ಹೇಳಿದೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ.ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೋಮಲ್‌ಕುಮಾರ್, ಪ್ರಕಾಶ್‌ರೈ ಅವರೊಂದಿಗೆ ಆಸಿಯಾ ಫಿರ್ದೋಸ್, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago