ಅಣ್ಣ ಜಗ್ಗೇಶ್ ಅವರ ಸಲಹೆಯಂತೆ ಕಳೆದ ಐದು ವರ್ಷಗಳ ಕಾಲ ನಟನೆಯಿಂದ ದೂರವಿದ್ದ ನಟ ಕೋಮಲ್ಕುಮಾರ್ ಇದೀಗ ಮತ್ತೆ ಬಣ್ಣ ಹಚ್ಚಿದ್ದಾರೆ. ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು ‘ಕಾಲಾಯತಸ್ಮೈ ನಮಃ?. ಈ ಚಿತ್ರವನ್ನು ಕೋಮಲ್ ಅವರ ಪತ್ನಿ ಅನುಸೂಯ ನಿರ್ಮಿಸುತ್ತಿದ್ದು, ಮತಿವಣ್ಣನ್ ನಿರ್ದೇಶಿಸುತ್ತಿದ್ದಾರೆ. ಅದರ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ನಟ ಪ್ರಕಾಶರೈ ಅಭಿನಯದ ಚಿತ್ರೀಕರಣ ಇಲ್ಲಿ ನಡೆಯುತ್ತಿದೆ ಎಂದು ಚಿತ್ರತಂಡ ಹೇಳಿದೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ.ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೋಮಲ್ಕುಮಾರ್, ಪ್ರಕಾಶ್ರೈ ಅವರೊಂದಿಗೆ ಆಸಿಯಾ ಫಿರ್ದೋಸ್, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…