ಆಂದೋಲನ ಪುರವಣಿ

ಡಿ. 2, 3ರಂದು ವಿ.ಸಿ.ಫಾರಂನಲ್ಲಿ ಕೃಷಿ ಮೇಳ

ಸುಧಾರಿತ ತಳಿಗಳು ಮತ್ತು ಬೇಸಾಯಗಳ ಪ್ರಾತ್ಯಕ್ಷಿಕೆ

ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗಳು ಮೈಸೂರು, ಹಾಸನ, ಚಾಮರಾಜನಗರ, ತುಮಕೂರು ಹಾಗೂ ಕಾಡಾ ಸಹಯೋಗದಲ್ಲಿ ಏರ್ಪಡಿಸಿರುವ ಈ ಬಾರಿಯ ಕೃಷಿ ಮೇಳ ಸಾಕಷ್ಟು ವೈವಿಧ್ಯಕ್ಕೆ ಸಾಕ್ಷಿಯಾಗಲಿದೆ ಎಂಬುದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರಾದ ಡಾ.ಎಸ್.ಎಸ್.ಪ್ರಕಾಶ್ ಅಭಿಪ್ರಾಯ.

ಪ್ರಮುಖ ಆಕರ್ಷಣೆಗಳು

  • ಭತ್ತದ ಸುಧಾರಿತ ತಳಿಗಳ ಹಾಗೂ ಹೈಬ್ರಿಡ್‌ಗಳ ಪ್ರಾತ್ಯಕ್ಷಿಕೆ, ಶ್ರೀಪದ್ಧತಿ ಹಾಗೂ ಏರೋಬಿಕ್ ಭತ್ತದ ಬೇಸಾಯ ಪ್ರಾತ್ಯಕ್ಷಿಕೆ, ಡ್ರಂಸೀಡರ್‌ನಿಂದ ಹಾಗೂ ಯಂತ್ರಚಾಲಿತ ನಾಟಿ ಪ್ರಾತ್ಯಕ್ಷಿಕೆ.
  • ನೂತನ ರಾಗಿ ತಳಿಗಳ ಪ್ರಾತ್ಯಕ್ಷಿಕೆ, ಮುಸುಕಿನ ಜೋಳ ಮತ್ತು ಶಕ್ತಿಮಾನ್ ಜೋಳದ ನೂತನ ಹೈಬ್ರಿಡ್ ತಳಿಗಳ ಪ್ರಾತ್ಯಕ್ಷಿಕೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ.
  • ಸುಧಾರಿತ ಕಬ್ಬಿನ ತಳಿಗಳು, ಅಂಗಾಂಶ ಕೃಷಿ ತಂತ್ರಜ್ಞಾನದಲ್ಲಿ ರೋಗಮುಕ್ತ ಕಬ್ಬಿನ ಸಸಿಗಳ ಉತ್ಪಾದನೆ, ಕಬ್ಬಿನಲ್ಲಿ ಆಧುನಿಕ ಬೇಸಾಯ ತಾಂತ್ರಿಕತೆಗಳು, ರಾಸಾಯನಿಕ ಮುಕ್ತ ಬೆಲ್ಲ ತಯಾರಿಕೆಯ ಪ್ರಾತ್ಯಕ್ಷಿಕೆ.
  • ಕಬ್ಬು ನಾಟಿ ಮಾಡುವ ಹಾಗೂ ತರಗು ಪುಡಿ ಮಾಡುವ ಯಂತ್ರಗಳ ಪ್ರಾತ್ಯಕ್ಷಿಕೆ ಹಾಗೂ ವಿವಿಧ ಹತ್ತಿ ತಳಿಗಳ ಪ್ರಾತ್ಯಕ್ಷಿಕೆ
  • ಮೇವಿನ ಬೆಳೆಗಳ ಸುಧಾರಿತ ತಳಿಗಳು, ರಸಮೇವು, ಜಲ ಕೃಷಿಯಲ್ಲಿ ಮೇವು ಉತ್ಪಾದನೆ ದ್ವಿದಳ ಧಾನ್ಯ ಮತ್ತು ಎಣ್ಣೆ ಕಾಳು ಬೇಳೆಗಳು, ನೀರು ನಿರ್ವಹಣಾ ತಂತ್ರಜ್ಞಾನ, ದೂರ ಸಂವೇದಿ ನೀರಾವರಿ ಪದ್ಧತಿ, ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ, ಕೃಷಿ ವಸ್ತು ಪ್ರದರ್ಶನ, ಸಮಗ್ರ ಮೀನುಸಾಕಾಣಿಕೆ, ವಿವಿಧ ಸೊಪ್ಪು, ತರಕಾರಿ, ಹೂವಿನ ಬೆಳೆಗಳ ಪ್ರಾತ್ಯಕ್ಷಿಕೆ.
andolana

Recent Posts

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

2 mins ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

10 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

10 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

10 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

11 hours ago