ಆಂದೋಲನ ಪುರವಣಿ

ಡಿ. 2, 3ರಂದು ವಿ.ಸಿ.ಫಾರಂನಲ್ಲಿ ಕೃಷಿ ಮೇಳ

ಸುಧಾರಿತ ತಳಿಗಳು ಮತ್ತು ಬೇಸಾಯಗಳ ಪ್ರಾತ್ಯಕ್ಷಿಕೆ

ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗಳು ಮೈಸೂರು, ಹಾಸನ, ಚಾಮರಾಜನಗರ, ತುಮಕೂರು ಹಾಗೂ ಕಾಡಾ ಸಹಯೋಗದಲ್ಲಿ ಏರ್ಪಡಿಸಿರುವ ಈ ಬಾರಿಯ ಕೃಷಿ ಮೇಳ ಸಾಕಷ್ಟು ವೈವಿಧ್ಯಕ್ಕೆ ಸಾಕ್ಷಿಯಾಗಲಿದೆ ಎಂಬುದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರಾದ ಡಾ.ಎಸ್.ಎಸ್.ಪ್ರಕಾಶ್ ಅಭಿಪ್ರಾಯ.

ಪ್ರಮುಖ ಆಕರ್ಷಣೆಗಳು

  • ಭತ್ತದ ಸುಧಾರಿತ ತಳಿಗಳ ಹಾಗೂ ಹೈಬ್ರಿಡ್‌ಗಳ ಪ್ರಾತ್ಯಕ್ಷಿಕೆ, ಶ್ರೀಪದ್ಧತಿ ಹಾಗೂ ಏರೋಬಿಕ್ ಭತ್ತದ ಬೇಸಾಯ ಪ್ರಾತ್ಯಕ್ಷಿಕೆ, ಡ್ರಂಸೀಡರ್‌ನಿಂದ ಹಾಗೂ ಯಂತ್ರಚಾಲಿತ ನಾಟಿ ಪ್ರಾತ್ಯಕ್ಷಿಕೆ.
  • ನೂತನ ರಾಗಿ ತಳಿಗಳ ಪ್ರಾತ್ಯಕ್ಷಿಕೆ, ಮುಸುಕಿನ ಜೋಳ ಮತ್ತು ಶಕ್ತಿಮಾನ್ ಜೋಳದ ನೂತನ ಹೈಬ್ರಿಡ್ ತಳಿಗಳ ಪ್ರಾತ್ಯಕ್ಷಿಕೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ.
  • ಸುಧಾರಿತ ಕಬ್ಬಿನ ತಳಿಗಳು, ಅಂಗಾಂಶ ಕೃಷಿ ತಂತ್ರಜ್ಞಾನದಲ್ಲಿ ರೋಗಮುಕ್ತ ಕಬ್ಬಿನ ಸಸಿಗಳ ಉತ್ಪಾದನೆ, ಕಬ್ಬಿನಲ್ಲಿ ಆಧುನಿಕ ಬೇಸಾಯ ತಾಂತ್ರಿಕತೆಗಳು, ರಾಸಾಯನಿಕ ಮುಕ್ತ ಬೆಲ್ಲ ತಯಾರಿಕೆಯ ಪ್ರಾತ್ಯಕ್ಷಿಕೆ.
  • ಕಬ್ಬು ನಾಟಿ ಮಾಡುವ ಹಾಗೂ ತರಗು ಪುಡಿ ಮಾಡುವ ಯಂತ್ರಗಳ ಪ್ರಾತ್ಯಕ್ಷಿಕೆ ಹಾಗೂ ವಿವಿಧ ಹತ್ತಿ ತಳಿಗಳ ಪ್ರಾತ್ಯಕ್ಷಿಕೆ
  • ಮೇವಿನ ಬೆಳೆಗಳ ಸುಧಾರಿತ ತಳಿಗಳು, ರಸಮೇವು, ಜಲ ಕೃಷಿಯಲ್ಲಿ ಮೇವು ಉತ್ಪಾದನೆ ದ್ವಿದಳ ಧಾನ್ಯ ಮತ್ತು ಎಣ್ಣೆ ಕಾಳು ಬೇಳೆಗಳು, ನೀರು ನಿರ್ವಹಣಾ ತಂತ್ರಜ್ಞಾನ, ದೂರ ಸಂವೇದಿ ನೀರಾವರಿ ಪದ್ಧತಿ, ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ, ಕೃಷಿ ವಸ್ತು ಪ್ರದರ್ಶನ, ಸಮಗ್ರ ಮೀನುಸಾಕಾಣಿಕೆ, ವಿವಿಧ ಸೊಪ್ಪು, ತರಕಾರಿ, ಹೂವಿನ ಬೆಳೆಗಳ ಪ್ರಾತ್ಯಕ್ಷಿಕೆ.
andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago