ಆಂದೋಲನ ಪುರವಣಿ

ಡಿ. 2, 3ರಂದು ವಿ.ಸಿ.ಫಾರಂನಲ್ಲಿ ಕೃಷಿ ಮೇಳ

ಸುಧಾರಿತ ತಳಿಗಳು ಮತ್ತು ಬೇಸಾಯಗಳ ಪ್ರಾತ್ಯಕ್ಷಿಕೆ

ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗಳು ಮೈಸೂರು, ಹಾಸನ, ಚಾಮರಾಜನಗರ, ತುಮಕೂರು ಹಾಗೂ ಕಾಡಾ ಸಹಯೋಗದಲ್ಲಿ ಏರ್ಪಡಿಸಿರುವ ಈ ಬಾರಿಯ ಕೃಷಿ ಮೇಳ ಸಾಕಷ್ಟು ವೈವಿಧ್ಯಕ್ಕೆ ಸಾಕ್ಷಿಯಾಗಲಿದೆ ಎಂಬುದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರಾದ ಡಾ.ಎಸ್.ಎಸ್.ಪ್ರಕಾಶ್ ಅಭಿಪ್ರಾಯ.

ಪ್ರಮುಖ ಆಕರ್ಷಣೆಗಳು

  • ಭತ್ತದ ಸುಧಾರಿತ ತಳಿಗಳ ಹಾಗೂ ಹೈಬ್ರಿಡ್‌ಗಳ ಪ್ರಾತ್ಯಕ್ಷಿಕೆ, ಶ್ರೀಪದ್ಧತಿ ಹಾಗೂ ಏರೋಬಿಕ್ ಭತ್ತದ ಬೇಸಾಯ ಪ್ರಾತ್ಯಕ್ಷಿಕೆ, ಡ್ರಂಸೀಡರ್‌ನಿಂದ ಹಾಗೂ ಯಂತ್ರಚಾಲಿತ ನಾಟಿ ಪ್ರಾತ್ಯಕ್ಷಿಕೆ.
  • ನೂತನ ರಾಗಿ ತಳಿಗಳ ಪ್ರಾತ್ಯಕ್ಷಿಕೆ, ಮುಸುಕಿನ ಜೋಳ ಮತ್ತು ಶಕ್ತಿಮಾನ್ ಜೋಳದ ನೂತನ ಹೈಬ್ರಿಡ್ ತಳಿಗಳ ಪ್ರಾತ್ಯಕ್ಷಿಕೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ.
  • ಸುಧಾರಿತ ಕಬ್ಬಿನ ತಳಿಗಳು, ಅಂಗಾಂಶ ಕೃಷಿ ತಂತ್ರಜ್ಞಾನದಲ್ಲಿ ರೋಗಮುಕ್ತ ಕಬ್ಬಿನ ಸಸಿಗಳ ಉತ್ಪಾದನೆ, ಕಬ್ಬಿನಲ್ಲಿ ಆಧುನಿಕ ಬೇಸಾಯ ತಾಂತ್ರಿಕತೆಗಳು, ರಾಸಾಯನಿಕ ಮುಕ್ತ ಬೆಲ್ಲ ತಯಾರಿಕೆಯ ಪ್ರಾತ್ಯಕ್ಷಿಕೆ.
  • ಕಬ್ಬು ನಾಟಿ ಮಾಡುವ ಹಾಗೂ ತರಗು ಪುಡಿ ಮಾಡುವ ಯಂತ್ರಗಳ ಪ್ರಾತ್ಯಕ್ಷಿಕೆ ಹಾಗೂ ವಿವಿಧ ಹತ್ತಿ ತಳಿಗಳ ಪ್ರಾತ್ಯಕ್ಷಿಕೆ
  • ಮೇವಿನ ಬೆಳೆಗಳ ಸುಧಾರಿತ ತಳಿಗಳು, ರಸಮೇವು, ಜಲ ಕೃಷಿಯಲ್ಲಿ ಮೇವು ಉತ್ಪಾದನೆ ದ್ವಿದಳ ಧಾನ್ಯ ಮತ್ತು ಎಣ್ಣೆ ಕಾಳು ಬೇಳೆಗಳು, ನೀರು ನಿರ್ವಹಣಾ ತಂತ್ರಜ್ಞಾನ, ದೂರ ಸಂವೇದಿ ನೀರಾವರಿ ಪದ್ಧತಿ, ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ, ಕೃಷಿ ವಸ್ತು ಪ್ರದರ್ಶನ, ಸಮಗ್ರ ಮೀನುಸಾಕಾಣಿಕೆ, ವಿವಿಧ ಸೊಪ್ಪು, ತರಕಾರಿ, ಹೂವಿನ ಬೆಳೆಗಳ ಪ್ರಾತ್ಯಕ್ಷಿಕೆ.
andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago