ಆಂದೋಲನ ಪುರವಣಿ

ಯೋಗ ಕ್ಷೇಮ : ವಿಟಮಿನ್ ‘ಎ’ ಕೊರತೆಯಾಗದಿರಲಿ

ಆಹಾರವೇ ಆರೋಗ್ಯದ ಗುಟ್ಟು. ಎಲ್ಲ ಜೀವಸತ್ವಗಳನ್ನು ಒಳಗೊಂಡ ಆಹಾರ ಸೇವನೆಯಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಕೆಲವು ಬಾರಿ ದೇಹದಲ್ಲಿ ಕೆಲವು ವಿಟಮಿನ್‌ಗಳ ಕೊರತೆಯಾದಾಗ ಅದು ಬೇರೆ ಬೇರೆ ರೀತಿಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ.

ಎ,ಬಿ,ಸಿ,ಡಿ ಹೀಗೆ ದೇಹಕ್ಕೆ ಬೇಕಾದ ಜೀವಸತ್ವಗಳನ್ನು ವಿಂಗಡಣೆ ಮಾಡಲಾಗಿದೆ. ಇವುಗಳನ್ನು ಒಂದೊಂದರ ಕೊರತೆಯೂ, ಹೆಚ್ಚು ಆಗುವುದೂ ಸಮಸ್ಯೆಗಳಿಗೆ ಎಡೆಮಾಡಕೊಡುತ್ತದೆ.

ಈಗ ನಮ್ಮ ದೇಹಕ್ಕೆ ವಿಟಮಿನ್ ಎ ಎಷ್ಟು ಮುಖ್ಯ, ಅದರ ಕೊರತೆಯಿಂದ ಏನೇನು ಸಮಸ್ಯೆ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ.

ವಿಟಮಿನ್ ಎ ಕೊರತೆಯು ಕಣ್ಣುಗಳು, ಚರ್ಮದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

* ಕಣ್ಣಿನ ಸಮಸ್ಯೆಗಳು: ದೃಷ್ಟಿ ಮಂಜಾಗುವುದು, ಕಣ್ಣುಗಳು ಒಣಗಿದಂತಾಗುವುದು, ಕುರುಡುತನ , ಕಾರ್ನಿಯಾಗೆ ಇದು ದಾರಿಯಾಗಬಹುದು. ದೀರ್ಘಕಾಲದವರೆಗೆ ದೇಹದಲ್ಲಿ ವಿಟಮಿನ್ ಎ ಕೊರತೆಯುಂಟಾದರೆ ಅದರಿಂದ ಇರುಳುಗಣ್ಣು ಸಮಸ್ಯೆ ಉಂಟಾಗುತ್ತದೆ.

*ಚರ್ಮದ ಸಮಸ್ಯೆಗಳು: ಚರ್ಮದ ಕೋಶಗಳಿಗೆ ವಿಟಮಿನ್ ಎ ಅತ್ಯವಶ್ಯಕ. ಇದರ ಕೊರತೆಯಿಂದ ಎಸ್ಜಿಮಾ ಅಥವಾ ಒಣ ಚರ್ಮದಂತಹ ಕಾಯಿಲೆ ಉಂಟಾಗಬಹುದು.

ಕೊರತೆ ನಿವಾರಣೆ ಹೇಗೆ?

ಕೆಲವು ಹಣ್ಣು, ತರಕಾರಿ, ಆಹಾರ ಪದಾರ್ಥಗಳಲ್ಲಿ ವಿಟಮಿನ್ ಎ ಹೇರಳವಾಗಿ ಇದ್ದು, ಇವುಗಳ ಸೇವನೆಯಿಂದ ಈ ಜೀವಸತ್ವವನ್ನು ಪಡೆದುಕೊಳ್ಳಬಹುದು.
ಕ್ಯಾರೆಟ್, ಸಿಹಿ ಗೆಣಸು, ಸೊಪ್ಪು, ಹಸಿರು ತರಕಾರಿಗಳು, ಮೊಟ್ಟೆ, ಬೆಣ್ಣೆ ಹಣ್ಣು, ಪಪ್ಪಾಯಿ, ಸೀಬೆಹಣ್ಣು, ಮೀನು, ಮಾಂಸಗಳಲ್ಲಿ ವಿಟಮಿನ್ ಎ ಪ್ರಮಾಣ ಇದೆ.

andolana

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

15 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago