ನಾಟಕ ಎನ್ನುವುದೇ ಸುಳ್ಳಿನ ಆಟ. ಈ ಸುಳ್ಳಿನ ಮೂಲಕವೇ ಸತ್ಯದ ಹುಡುಕಾಟ ಎನ್ನುವ ವಿಡಂಬನಾತ್ಮಕ ನಾಟಕ ‘ಅಡುಗೆ ಮನೆಯಲ್ಲೊಂದು ಹುಲಿ’.
ನಟನ ರಂಗಶಾಲೆಯ ವಾರಾಂತ್ಯ ರಂಗ ಪ್ರದರ್ಶನವಾಗಿ ಸೆ. ೧೧ ರಂದು ಪ್ರದರ್ಶನಗೊಳ್ಳುತ್ತಿರುವ ಈ ನಾಟಕದ ರಚನೆ ಬಿ. ಸುರೇಶ್ ಅವರದ್ದು. ನಟನದ ೨೦೨೧-೨೨ನೇ ಸಾಲಿನ ರಂಗಾಭ್ಯಾಸಿಗಳ ೩ನೇ ತಂಡದಿಂದ ಈ ಪ್ರಯೋಗ ನಡೆಯಲಿದ್ದು, ನಟನ ರಂಗಶಾಲೆಯ ಪ್ರಾಂಶುಪಾಲರಾದ ಮೇಘ ಸಮೀರ ಅವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನವಾಗಲಿದೆ.
ಸ್ಥಳ: ನಟನ ರಂಗಶಾಲೆ, ರಾಮಕೃಷ್ಣ ನಗರ, ಮೈಸೂರು
ಸಮಯ: ಸೆ. 11 ಭಾನುವಾರ ಸಂಜೆ 6.30ಕ್ಕೆ
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 7259537777, 9480468327
ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್ಹೌಸ್ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…