ಆಂದೋಲನ ಪುರವಣಿ

ನಾಟಕ ಪ್ರದರ್ಶನ : ಭಾನುವಾರ ಅಡುಗೆ ಮನೆಯಲ್ಲೊಂದು ಹುಲಿ

ನಾಟಕ ಎನ್ನುವುದೇ ಸುಳ್ಳಿನ ಆಟ. ಈ ಸುಳ್ಳಿನ ಮೂಲಕವೇ ಸತ್ಯದ ಹುಡುಕಾಟ ಎನ್ನುವ ವಿಡಂಬನಾತ್ಮಕ ನಾಟಕ ‘ಅಡುಗೆ ಮನೆಯಲ್ಲೊಂದು ಹುಲಿ’.

ನಟನ ರಂಗಶಾಲೆಯ ವಾರಾಂತ್ಯ ರಂಗ ಪ್ರದರ್ಶನವಾಗಿ ಸೆ. ೧೧ ರಂದು ಪ್ರದರ್ಶನಗೊಳ್ಳುತ್ತಿರುವ ಈ ನಾಟಕದ ರಚನೆ ಬಿ. ಸುರೇಶ್ ಅವರದ್ದು. ನಟನದ ೨೦೨೧-೨೨ನೇ ಸಾಲಿನ ರಂಗಾಭ್ಯಾಸಿಗಳ ೩ನೇ ತಂಡದಿಂದ ಈ ಪ್ರಯೋಗ ನಡೆಯಲಿದ್ದು, ನಟನ ರಂಗಶಾಲೆಯ ಪ್ರಾಂಶುಪಾಲರಾದ ಮೇಘ ಸಮೀರ ಅವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನವಾಗಲಿದೆ.

ಸ್ಥಳ: ನಟನ ರಂಗಶಾಲೆ, ರಾಮಕೃಷ್ಣ ನಗರ, ಮೈಸೂರು

ಸಮಯ: ಸೆ. 11 ಭಾನುವಾರ ಸಂಜೆ 6.30ಕ್ಕೆ

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 7259537777, 9480468327

andolana

Recent Posts

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

49 seconds ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

5 mins ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

5 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

5 hours ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

5 hours ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

5 hours ago