ಆಂದೋಲನ ಪುರವಣಿ

ನಾಟಕ ಪ್ರದರ್ಶನ : ಭಾನುವಾರ ಅಡುಗೆ ಮನೆಯಲ್ಲೊಂದು ಹುಲಿ

ನಾಟಕ ಎನ್ನುವುದೇ ಸುಳ್ಳಿನ ಆಟ. ಈ ಸುಳ್ಳಿನ ಮೂಲಕವೇ ಸತ್ಯದ ಹುಡುಕಾಟ ಎನ್ನುವ ವಿಡಂಬನಾತ್ಮಕ ನಾಟಕ ‘ಅಡುಗೆ ಮನೆಯಲ್ಲೊಂದು ಹುಲಿ’.

ನಟನ ರಂಗಶಾಲೆಯ ವಾರಾಂತ್ಯ ರಂಗ ಪ್ರದರ್ಶನವಾಗಿ ಸೆ. ೧೧ ರಂದು ಪ್ರದರ್ಶನಗೊಳ್ಳುತ್ತಿರುವ ಈ ನಾಟಕದ ರಚನೆ ಬಿ. ಸುರೇಶ್ ಅವರದ್ದು. ನಟನದ ೨೦೨೧-೨೨ನೇ ಸಾಲಿನ ರಂಗಾಭ್ಯಾಸಿಗಳ ೩ನೇ ತಂಡದಿಂದ ಈ ಪ್ರಯೋಗ ನಡೆಯಲಿದ್ದು, ನಟನ ರಂಗಶಾಲೆಯ ಪ್ರಾಂಶುಪಾಲರಾದ ಮೇಘ ಸಮೀರ ಅವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಈ ನಾಟಕ ಪ್ರದರ್ಶನವಾಗಲಿದೆ.

ಸ್ಥಳ: ನಟನ ರಂಗಶಾಲೆ, ರಾಮಕೃಷ್ಣ ನಗರ, ಮೈಸೂರು

ಸಮಯ: ಸೆ. 11 ಭಾನುವಾರ ಸಂಜೆ 6.30ಕ್ಕೆ

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 7259537777, 9480468327

andolana

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

40 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

4 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

5 hours ago