ಅನ್ನದಾತರ ಅಂಗಳ

ಕೃಷಿ ಉತ್ಪನ್ನಗಳ ರಫ್ತು ಪ್ರಮಾಣದಲಿ ಹೆಚ್ಚಳ

೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ- ೯. ೧೬ ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳ ಸೇರಿದಂತೆ ಕೃಷಿ ಉತ್ಪನ್ನಗಳ ಒಟ್ಟು ರಫ್ತಿನ ಪ್ರಮಾಣ ಶೇ. ೧೩ರಷ್ಟು ಹೆಚ್ಚಳವಾಗಿದೆ.

ವಾಣಿಜ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಿಂದ ಅಕ್ಕಿ ಹಾಗೂ ವಾಣಿಜ್ಯ ಬೆಳೆಗಳ ರ- ಪ್ರಮಾಣ ಕಳೆದ ಹಣಕಾಸು ವರ್ಷದಲ್ಲಿ ಗಣನೀಯ ವಾಗಿ ಹೆಚ್ಚಳವಾಗಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿ ಸಿದರೆ ಇವುಗಳ ರ- ಪ್ರಮಾಣ ಶೇ. ೧೭. ೧ರಷ್ಟು ಹೆಚ್ಚಳ ಕಂಡಿದ್ದರೆ, ರ- ವಹಿವಾಟು ೭. ೮೨ ಬಿಲಿಯನ್ ಡಾಲರ್ ಗಳಿಂದ ೯. ೧೬ ಬಿಲಿಯನ್ ಡಾಲರ್‌ಗೆ ಜಿಗಿದಿದೆ.

ವರ್ಜೀನಿಯಾ ತಂಬಾಕು ರಫ್ತಿನಲ್ಲಿ ಶೇ. ೩೬. ೬ರಷ್ಟು ಹೆಚ್ಚಳವಾಗಿದ್ದರೆ, ಕಾಫಿ ಶೇ. ೪೦, ಚಹಾ ಶೇ. ೧೦. ೮, ಸಾಂಬಾರ ಪದಾರ್ಥಗಳು ಶೇ. ೪. ೭ರಷ್ಟು ರ- ಏರಿಕೆಯಾಗಿದೆ.

ಅಕ್ಕಿ ರಫ್ತಿನಲ್ಲಿ ಗಣನೀಯ ಹೆಚ್ಚಳ: ೨೦೨೪-೨೫ನೇ ಸಾಲಿನಲ್ಲಿ ಕೃಷಿ ಹಾಗೂ ಸಂಸ್ಕರಿತ ಆಹಾರ ಪದಾರ್ಥಗಳ ರ- ೨೫. ೧೪ ಬಿಲಿಯನ್ ಡಾಲರ್ ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಮೊತ್ತ ಶೇ. ೧೩ರಷ್ಟು ಹೆಚ್ಚಳವಾಗಿದೆ. ಈ ಹೆಚ್ಚಳದಲ್ಲಿ ಅಕ್ಕಿಯ ಪಾಲು ದೊಡ್ಡದು. ಕಳೆದ ಹಂಗಾಮಿನಲ್ಲಿ ಉತ್ತಮ -ಸಲು ಬಂದ ಕಾರಣ ಭಾರತದಿಂದ ಕೃಷಿ ಉತ್ಪನ್ನಗಳ ರ- ಪ್ರಮಾಣ ಸಾಕಷ್ಟು ಏರಿಕೆ ಕಂಡಿದ್ದು, ೨೦೨೪ರ ಸೆಪ್ಟೆಂಬರ್ ವರೆಗೆ ಅಕ್ಕಿ ರಫ್ತಿಗೆ ಇದ್ದ ನಿರ್ಬಂಧ ಸಡಿಲಿಸಿದ ಕಾರಣ ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳವಾಗಿದೆ. ಕಳೆದ ಒಂದು ದಶಕ ದಿಂದಲೂ ಭಾರತವು ವಿಶ್ವದ ಅತಿದೊಡ್ಡ ಅಕ್ಕಿ ರ- ರಾಷ್ಟ್ರವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮೊದಲಾದ ದೇಶಗಳ ನಡುವೆ ಭಾರತ ಅಗ್ರಪಂಕ್ತಿಯನ್ನು ಕಾಯ್ದುಕೊಂಡಿದೆ. ಕೃಷಿ ಉತ್ಪನ್ನಗಳ ಜೊತೆಗೆ ಹೈನೋದ್ಯಮದಿಂದ ಹಾಲು, ಮೊಟ್ಟೆ, ಮಾಂಸ, ಕೋಳಿ ಮಾಂಸಗಳ ರ- ಕೂಡ ಹೆಚ್ಚಳವಾಗಿರುವುದನ್ನು ವಾಣಿಜ್ಯ ಸಚಿವಾಲಯದ ಮಾಹಿತಿ ಹೊರಹಾಕಿದೆ.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

6 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

6 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago