ಅನ್ನದಾತರ ಅಂಗಳ

ಕೃಷಿ ಉತ್ಪನ್ನಗಳ ರಫ್ತು ಪ್ರಮಾಣದಲಿ ಹೆಚ್ಚಳ

೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ- ೯. ೧೬ ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳ ಸೇರಿದಂತೆ ಕೃಷಿ ಉತ್ಪನ್ನಗಳ ಒಟ್ಟು ರಫ್ತಿನ ಪ್ರಮಾಣ ಶೇ. ೧೩ರಷ್ಟು ಹೆಚ್ಚಳವಾಗಿದೆ.

ವಾಣಿಜ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಿಂದ ಅಕ್ಕಿ ಹಾಗೂ ವಾಣಿಜ್ಯ ಬೆಳೆಗಳ ರ- ಪ್ರಮಾಣ ಕಳೆದ ಹಣಕಾಸು ವರ್ಷದಲ್ಲಿ ಗಣನೀಯ ವಾಗಿ ಹೆಚ್ಚಳವಾಗಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿ ಸಿದರೆ ಇವುಗಳ ರ- ಪ್ರಮಾಣ ಶೇ. ೧೭. ೧ರಷ್ಟು ಹೆಚ್ಚಳ ಕಂಡಿದ್ದರೆ, ರ- ವಹಿವಾಟು ೭. ೮೨ ಬಿಲಿಯನ್ ಡಾಲರ್ ಗಳಿಂದ ೯. ೧೬ ಬಿಲಿಯನ್ ಡಾಲರ್‌ಗೆ ಜಿಗಿದಿದೆ.

ವರ್ಜೀನಿಯಾ ತಂಬಾಕು ರಫ್ತಿನಲ್ಲಿ ಶೇ. ೩೬. ೬ರಷ್ಟು ಹೆಚ್ಚಳವಾಗಿದ್ದರೆ, ಕಾಫಿ ಶೇ. ೪೦, ಚಹಾ ಶೇ. ೧೦. ೮, ಸಾಂಬಾರ ಪದಾರ್ಥಗಳು ಶೇ. ೪. ೭ರಷ್ಟು ರ- ಏರಿಕೆಯಾಗಿದೆ.

ಅಕ್ಕಿ ರಫ್ತಿನಲ್ಲಿ ಗಣನೀಯ ಹೆಚ್ಚಳ: ೨೦೨೪-೨೫ನೇ ಸಾಲಿನಲ್ಲಿ ಕೃಷಿ ಹಾಗೂ ಸಂಸ್ಕರಿತ ಆಹಾರ ಪದಾರ್ಥಗಳ ರ- ೨೫. ೧೪ ಬಿಲಿಯನ್ ಡಾಲರ್ ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಮೊತ್ತ ಶೇ. ೧೩ರಷ್ಟು ಹೆಚ್ಚಳವಾಗಿದೆ. ಈ ಹೆಚ್ಚಳದಲ್ಲಿ ಅಕ್ಕಿಯ ಪಾಲು ದೊಡ್ಡದು. ಕಳೆದ ಹಂಗಾಮಿನಲ್ಲಿ ಉತ್ತಮ -ಸಲು ಬಂದ ಕಾರಣ ಭಾರತದಿಂದ ಕೃಷಿ ಉತ್ಪನ್ನಗಳ ರ- ಪ್ರಮಾಣ ಸಾಕಷ್ಟು ಏರಿಕೆ ಕಂಡಿದ್ದು, ೨೦೨೪ರ ಸೆಪ್ಟೆಂಬರ್ ವರೆಗೆ ಅಕ್ಕಿ ರಫ್ತಿಗೆ ಇದ್ದ ನಿರ್ಬಂಧ ಸಡಿಲಿಸಿದ ಕಾರಣ ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳವಾಗಿದೆ. ಕಳೆದ ಒಂದು ದಶಕ ದಿಂದಲೂ ಭಾರತವು ವಿಶ್ವದ ಅತಿದೊಡ್ಡ ಅಕ್ಕಿ ರ- ರಾಷ್ಟ್ರವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮೊದಲಾದ ದೇಶಗಳ ನಡುವೆ ಭಾರತ ಅಗ್ರಪಂಕ್ತಿಯನ್ನು ಕಾಯ್ದುಕೊಂಡಿದೆ. ಕೃಷಿ ಉತ್ಪನ್ನಗಳ ಜೊತೆಗೆ ಹೈನೋದ್ಯಮದಿಂದ ಹಾಲು, ಮೊಟ್ಟೆ, ಮಾಂಸ, ಕೋಳಿ ಮಾಂಸಗಳ ರ- ಕೂಡ ಹೆಚ್ಚಳವಾಗಿರುವುದನ್ನು ವಾಣಿಜ್ಯ ಸಚಿವಾಲಯದ ಮಾಹಿತಿ ಹೊರಹಾಕಿದೆ.

ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

9 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

11 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

12 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

13 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

15 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

15 hours ago