ಅನ್ನದಾತರ ಅಂಗಳ

ಕೃಷಿ ಉತ್ಪನ್ನಗಳ ರಫ್ತು ಪ್ರಮಾಣದಲಿ ಹೆಚ್ಚಳ

೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ- ೯. ೧೬ ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳ ಸೇರಿದಂತೆ ಕೃಷಿ ಉತ್ಪನ್ನಗಳ ಒಟ್ಟು ರಫ್ತಿನ ಪ್ರಮಾಣ ಶೇ. ೧೩ರಷ್ಟು ಹೆಚ್ಚಳವಾಗಿದೆ.

ವಾಣಿಜ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಿಂದ ಅಕ್ಕಿ ಹಾಗೂ ವಾಣಿಜ್ಯ ಬೆಳೆಗಳ ರ- ಪ್ರಮಾಣ ಕಳೆದ ಹಣಕಾಸು ವರ್ಷದಲ್ಲಿ ಗಣನೀಯ ವಾಗಿ ಹೆಚ್ಚಳವಾಗಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿ ಸಿದರೆ ಇವುಗಳ ರ- ಪ್ರಮಾಣ ಶೇ. ೧೭. ೧ರಷ್ಟು ಹೆಚ್ಚಳ ಕಂಡಿದ್ದರೆ, ರ- ವಹಿವಾಟು ೭. ೮೨ ಬಿಲಿಯನ್ ಡಾಲರ್ ಗಳಿಂದ ೯. ೧೬ ಬಿಲಿಯನ್ ಡಾಲರ್‌ಗೆ ಜಿಗಿದಿದೆ.

ವರ್ಜೀನಿಯಾ ತಂಬಾಕು ರಫ್ತಿನಲ್ಲಿ ಶೇ. ೩೬. ೬ರಷ್ಟು ಹೆಚ್ಚಳವಾಗಿದ್ದರೆ, ಕಾಫಿ ಶೇ. ೪೦, ಚಹಾ ಶೇ. ೧೦. ೮, ಸಾಂಬಾರ ಪದಾರ್ಥಗಳು ಶೇ. ೪. ೭ರಷ್ಟು ರ- ಏರಿಕೆಯಾಗಿದೆ.

ಅಕ್ಕಿ ರಫ್ತಿನಲ್ಲಿ ಗಣನೀಯ ಹೆಚ್ಚಳ: ೨೦೨೪-೨೫ನೇ ಸಾಲಿನಲ್ಲಿ ಕೃಷಿ ಹಾಗೂ ಸಂಸ್ಕರಿತ ಆಹಾರ ಪದಾರ್ಥಗಳ ರ- ೨೫. ೧೪ ಬಿಲಿಯನ್ ಡಾಲರ್ ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಮೊತ್ತ ಶೇ. ೧೩ರಷ್ಟು ಹೆಚ್ಚಳವಾಗಿದೆ. ಈ ಹೆಚ್ಚಳದಲ್ಲಿ ಅಕ್ಕಿಯ ಪಾಲು ದೊಡ್ಡದು. ಕಳೆದ ಹಂಗಾಮಿನಲ್ಲಿ ಉತ್ತಮ -ಸಲು ಬಂದ ಕಾರಣ ಭಾರತದಿಂದ ಕೃಷಿ ಉತ್ಪನ್ನಗಳ ರ- ಪ್ರಮಾಣ ಸಾಕಷ್ಟು ಏರಿಕೆ ಕಂಡಿದ್ದು, ೨೦೨೪ರ ಸೆಪ್ಟೆಂಬರ್ ವರೆಗೆ ಅಕ್ಕಿ ರಫ್ತಿಗೆ ಇದ್ದ ನಿರ್ಬಂಧ ಸಡಿಲಿಸಿದ ಕಾರಣ ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳವಾಗಿದೆ. ಕಳೆದ ಒಂದು ದಶಕ ದಿಂದಲೂ ಭಾರತವು ವಿಶ್ವದ ಅತಿದೊಡ್ಡ ಅಕ್ಕಿ ರ- ರಾಷ್ಟ್ರವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮೊದಲಾದ ದೇಶಗಳ ನಡುವೆ ಭಾರತ ಅಗ್ರಪಂಕ್ತಿಯನ್ನು ಕಾಯ್ದುಕೊಂಡಿದೆ. ಕೃಷಿ ಉತ್ಪನ್ನಗಳ ಜೊತೆಗೆ ಹೈನೋದ್ಯಮದಿಂದ ಹಾಲು, ಮೊಟ್ಟೆ, ಮಾಂಸ, ಕೋಳಿ ಮಾಂಸಗಳ ರ- ಕೂಡ ಹೆಚ್ಚಳವಾಗಿರುವುದನ್ನು ವಾಣಿಜ್ಯ ಸಚಿವಾಲಯದ ಮಾಹಿತಿ ಹೊರಹಾಕಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

16 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago