ಅನ್ನದಾತರ ಅಂಗಳ

ಡಾ.ರಾಜ್‌ರಿಂದ ಸ್ಫೂರ್ತಿ; ರೈತರಾದ ಯಮುನಾ

ಸಾವಯವ ಕೃಷಿ ಪದ್ಧತಿಯ ಮೂಲಕ ಡ್ರಾಗನ್ ಫುಟ್ ಬೆಳೆದು ವಿಶೇಷ ರೈತರೆನಿಸಿಕೊಂಡಿದ್ದಾರೆ ಬನ್ನೂರು ಸಮೀಪದ ನೀರಿನಹಳ್ಳಿ ಗ್ರಾಮದ ರೈತರಾದ ಯಮುನಾ ಸೂರ್ಯನಾರಾಯಣ.

ಯಮುನಾ ಸೂರ್ಯನಾರಾಯಣರವರು ತಮ್ಮ 5 ಎಕರೆ ಜಮೀನಿನಲ್ಲಿ 2 ಎಕರೆ ಡ್ರಾಗನ್ ಫುಟ್ ಬೆಳೆದು ಸಾಧನೆ ಮಾಡಿದ್ದಾರೆ. ಒಟ್ಟಾರೆ ಸಮಗ್ರ ಕೃಷಿ ಮಾಡುತ್ತಿರುವ ಇವರು 2 ಎಕರೆಯಲ್ಲಿ ಡ್ರಾಗನ್ ಫುಟ್, ಉಳಿದ ಮೂರು ಎಕರೆಯಲ್ಲಿ ಮಾವು, ಆಮ್ಲ, ನೇರಳೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ಸಂಪೂರ್ಣ ಸಾವಯವ ಕೃಷಿ ಪದ್ಧತಿ ಅನುಸರಿಸುವ ಇವರು, ಆರಂಭದಲ್ಲಿ ತಮ್ಮ ಜಮೀನಿನಲ್ಲಿ ಸರಿಯಾಗಿ ನೀರು ಸಿಗುತ್ತಿಲ್ಲದ ಪರಿಣಾಮ ಮತ್ತು ಜಮೀನು ಕಲ್ಲುಭೂಮಿಯಾಗಿದ್ದರಿಂದ ಪ್ರಾಯೋಗಿಕವಾಗಿ ಡ್ರಾಗನ್ ಫುಟ್ ಬೆಳೆಯಲು ಆರಂಭಿಸಿದರು. ನಂತರ ಮಳೆ ಉತ್ತಮವಾದ್ದರಿಂದ ಜಮೀನಿನಲ್ಲಿಯೂ ನೀರು ಸಿಗಲು ಆರಂಭಿಸಿತು. ಬಳಿಕ ಜಲ ಮರುಪೂರಣ ಮಾಡಿಕೊಂಡಿದ್ದು, ನೀರು ಲಭಿಸುತ್ತಿದೆ. ಈ ನೀರನ್ನು ಬಳಸಿಕೊಂಡು ಕೃಷಿ ಮಾಡುತ್ತಿದ್ದಾರೆ.

ಮೇ ತಿಂಗಳ ಕೊನೆಯ ವಾರದಿಂದ ಫಲ ನೀಡಲು ಆರಂಭವಾಗುವ ಡ್ರಾಗನ್ ಫುಟ್ ಅಕ್ಟೋಬರ್ ತಿಂಗಳವರೆಗೂ ಫಲ ನೀಡಲಿದೆ. ಒಟ್ಟಾರೆ ಈ ಕೃಷಿಯಿಂದ ಉತ್ತಮ ಆದಾಯ ಪಡೆಯುತ್ತಿರುವ ಯಮುನಾ ಸೂರ್ಯನಾರಾಯಣರವರು ಡಾ.ರಾಜ್ ಕುಮಾರ್ ರವರ ಬಂಗಾರದ ಮನುಷ್ಯ ಚಿತ್ರದಿಂದ ಸ್ಫೂರ್ತಿ ಪಡೆದು ರೈತರಾದೆವು ಎನ್ನುತ್ತಾರೆ.

andolanait

Recent Posts

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

57 mins ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

1 hour ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

2 hours ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

2 hours ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

2 hours ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

2 hours ago