ಅನ್ನದಾತರ ಅಂಗಳ

ಬಾಸ್ಮತಿ ಬಿಟ್ಟು ಉಳಿದ ಅಕ್ಕಿ ರಫ್ತು ಮಾಡಬಹುದು

ಭತ್ತ ಬೆಳೆಯುವ ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಬಾಸ್ಮತಿ ಅಕ್ಕಿ ರಫ್ತಿಗೆ ನಿಗದಿಪಡಿಸಿದ್ದ ಕನಿಷ್ಠ ದರವನ್ನೂ ಕಳೆದ ಎರಡು ವಾರಗಳು ರದ್ದುಪಡಿಸಿದ್ದು, ಶನಿವಾರ ಬಾಸ್ಮತಿಯೇತರ ಅಕ್ಕಿ ಮೇಲೆ ವಿಧಿಸಿದ್ದ ರಫ್ತು ನಿಷೇಧವನ್ನು ವಾಸಪ್ ಪಡೆದಿದೆ. ಕನಿಷ್ಠ ರ- ದರವನ್ನು ೪೧,೦೨೨ ರೂ. ಗಳಿಗೆ ನಿಗದಿಪಡಿಸಿದೆ.

ಮುಂದಿನ ಸೂಚನೆಗಳುಬರುವವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ ಎಂದು ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ ತಿಳಿಸಿದೆ. ದೇಶೀಯ ಪೂರೈಕೆ ಹೆಚ್ಚಳಕ್ಕೆ ಒತ್ತು ನೀಡುವ ದೃಷ್ಟಿಯಿಂದ ಕಳೆದ ವರ್ಷದ ಜುಲೈನಲ್ಲಿ ಬಾಸ್ಮತಿಯೇತರ ಅಕ್ಕಿ ರಫ್ತಿಗೆ ನಿಷೇಧ ಹೇರಲಾಗಿತ್ತು. ಇನ್ನು ಕುಚ್ಚಲಕ್ಕಿ ಮೇಲೆ ವಿಽಸಿದ್ದ ಶೇ. ೨೦ರಷ್ಟು ರಫ್ತು ಸುಂಕವನ್ನು ಶೇ. ೧೦ಕ್ಕೆ ಇಳಿಸಿದ್ದು, ರೈತರಿಗೆ ಇದರಿಂದ ಅನುಕೂಲವಾಗಿದೆ.

 

ಆಂದೋಲನ ಡೆಸ್ಕ್

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

55 mins ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

1 hour ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

1 hour ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

1 hour ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

2 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

2 hours ago