ಭತ್ತ ಬೆಳೆಯುವ ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಬಾಸ್ಮತಿ ಅಕ್ಕಿ ರಫ್ತಿಗೆ ನಿಗದಿಪಡಿಸಿದ್ದ ಕನಿಷ್ಠ ದರವನ್ನೂ ಕಳೆದ ಎರಡು ವಾರಗಳು ರದ್ದುಪಡಿಸಿದ್ದು, ಶನಿವಾರ ಬಾಸ್ಮತಿಯೇತರ ಅಕ್ಕಿ ಮೇಲೆ ವಿಧಿಸಿದ್ದ ರಫ್ತು ನಿಷೇಧವನ್ನು ವಾಸಪ್ ಪಡೆದಿದೆ. ಕನಿಷ್ಠ ರ- ದರವನ್ನು ೪೧,೦೨೨ ರೂ. ಗಳಿಗೆ ನಿಗದಿಪಡಿಸಿದೆ.
ಮುಂದಿನ ಸೂಚನೆಗಳುಬರುವವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ ಎಂದು ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ ತಿಳಿಸಿದೆ. ದೇಶೀಯ ಪೂರೈಕೆ ಹೆಚ್ಚಳಕ್ಕೆ ಒತ್ತು ನೀಡುವ ದೃಷ್ಟಿಯಿಂದ ಕಳೆದ ವರ್ಷದ ಜುಲೈನಲ್ಲಿ ಬಾಸ್ಮತಿಯೇತರ ಅಕ್ಕಿ ರಫ್ತಿಗೆ ನಿಷೇಧ ಹೇರಲಾಗಿತ್ತು. ಇನ್ನು ಕುಚ್ಚಲಕ್ಕಿ ಮೇಲೆ ವಿಽಸಿದ್ದ ಶೇ. ೨೦ರಷ್ಟು ರಫ್ತು ಸುಂಕವನ್ನು ಶೇ. ೧೦ಕ್ಕೆ ಇಳಿಸಿದ್ದು, ರೈತರಿಗೆ ಇದರಿಂದ ಅನುಕೂಲವಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…