ಭತ್ತ ಬೆಳೆಯುವ ರೈತರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಬಾಸ್ಮತಿ ಅಕ್ಕಿ ರಫ್ತಿಗೆ ನಿಗದಿಪಡಿಸಿದ್ದ ಕನಿಷ್ಠ ದರವನ್ನೂ ಕಳೆದ ಎರಡು ವಾರಗಳು ರದ್ದುಪಡಿಸಿದ್ದು, ಶನಿವಾರ ಬಾಸ್ಮತಿಯೇತರ ಅಕ್ಕಿ ಮೇಲೆ ವಿಧಿಸಿದ್ದ ರಫ್ತು ನಿಷೇಧವನ್ನು ವಾಸಪ್ ಪಡೆದಿದೆ. ಕನಿಷ್ಠ ರ- ದರವನ್ನು ೪೧,೦೨೨ ರೂ. ಗಳಿಗೆ ನಿಗದಿಪಡಿಸಿದೆ.
ಮುಂದಿನ ಸೂಚನೆಗಳುಬರುವವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ ಎಂದು ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ ತಿಳಿಸಿದೆ. ದೇಶೀಯ ಪೂರೈಕೆ ಹೆಚ್ಚಳಕ್ಕೆ ಒತ್ತು ನೀಡುವ ದೃಷ್ಟಿಯಿಂದ ಕಳೆದ ವರ್ಷದ ಜುಲೈನಲ್ಲಿ ಬಾಸ್ಮತಿಯೇತರ ಅಕ್ಕಿ ರಫ್ತಿಗೆ ನಿಷೇಧ ಹೇರಲಾಗಿತ್ತು. ಇನ್ನು ಕುಚ್ಚಲಕ್ಕಿ ಮೇಲೆ ವಿಽಸಿದ್ದ ಶೇ. ೨೦ರಷ್ಟು ರಫ್ತು ಸುಂಕವನ್ನು ಶೇ. ೧೦ಕ್ಕೆ ಇಳಿಸಿದ್ದು, ರೈತರಿಗೆ ಇದರಿಂದ ಅನುಕೂಲವಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…