ರಸಗೊಬ್ಬರ ನಿಯಂತ್ರಣ ಆದೇಶ ೧೯೮೫ರ ಅನ್ವಯದಂತೆ ನ್ಯಾನೊ ಡಿಎಪಿ ಯೂರಿಯಾ ಬಳಕೆಗೆ ಸರ್ಕಾರ ಅನುಮತಿ ನೀಡಿದ್ದರಿಂದ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳ ಮೂಲಕ ರೈತರಿಗೆ ದ್ರವರೂಪದ ನ್ಯಾನೊ ಡಿಎಪಿ ಯೂರಿಯಾ ಪೂರೈಕೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ದೇಶದ ಎಲ್ಲ ಕೃಷಿ ಹವಾಮಾನ ವಲಯಗಳ ವ್ಯಾಪ್ತಿಯಲ್ಲಿ ದ್ರವರೂಪದ ನ್ಯಾನೊ ಡಿಎಪಿ ಬಳಕೆಗೆ ಸಂಬಂಧಿಸಿದಂತೆ ರಸಗೊಬ್ಬರ ಇಲಾಖೆ ಮತ್ತು ಗೊಬ್ಬರ ತಯಾರಿಸುವ ಕಂಪೆನಿಗಳಿಂದ ಅಭಿಯಾನ ಆರಂಭಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ. ಸದ್ಯ ಕೋರಮಂಡಲ್ ಇಂಟರ್ ನ್ಯಾಷನಲ್ ಕಂಪೆನಿ, ಜುವಾರಿ ಫಾರ್ಮ್ ಹಬ್ ಕಂಪೆನಿ ಮತ್ತು ಇಫ್ಕೊ ಕಂಪೆನಿಗಳು ಈ ಗೊಬ್ಬರವನ್ನು ಉತ್ಪಾದಿಸುತ್ತಿವೆ ಎಂದು ತಿಳಿಸಿದ್ದಾರೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…