ಆಂದೋಲನ ಪುರವಣಿ

ಮುಪ್ಪಿಗೆ ಲವಲವಿಕೆಯೇ ಚೈತನ್ಯ

‘ವಯಸ್ಸಾಯಿತು’ ಎನ್ನುವ ಮಾತು ಸಹಜವಾಗಿ ಹೋಗಿದೆ. ವಯಸ್ಸಾದಂತೆ ಕ್ರಿಯೆಗೆ ಪ್ರತಿಕ್ರಿಯಿಸುವ ಶಕ್ತಿಯನ್ನು ದೇಹ ಕಳೆದುಕೊಳ್ಳುತ್ತಾ ಹೋಗುತ್ತದೆ.
ಕೆಲವರು ಮುಪ್ಪಿನ ಲಕ್ಷಣಗಳಲ್ಲಿ ಇದೂ ಒಂದು ಎನ್ನುತ್ತಾರೆ. ಇದಕ್ಕೆ ವಯೋ ಸಹಜವಾದ ಸಮಸ್ಯೆಗಳೇ ಕಾರಣ. ಜೀವನದಲ್ಲಿ ಉತ್ಸಾಹವೇ ಇರದಿದ್ದರೆ, ಬದುಕು ನೀರಸವೆನಿಸುತ್ತದೆ. ಹಾಗಾದರೆ ಜೀವ ಚೈತನ್ಯ, ಲವಲವಿಕೆಯನ್ನು ಕಾಪಾಡಿಕೊಳ್ಳುವ ಬಗೆ ಹೇಗೆ? ಸಾಧ್ಯವಾದಷ್ಟು ದೈಹಿಕ ಚಟುವಟಿಕೆಗಳನ್ನು ಮಾಡುವುದರಿಂದ ದೇಹ ನಿರೋಧಕ ವ್ಯವಸ್ಥೆ ಇನ್ನಷ್ಟು ಚೈತನ್ಯಶಾಲಿಯಾಗುತ್ತದೆ. ನಿಯಮಿತವಾಗಿ ವ್ಯಾಯಾಮವನ್ನು ಮಾಡುವುದು ಒಳ್ಳೆಯದು ಎಂದು ಅನೇಕ ಸಮೀಕ್ಷೆಗಳು ವರದಿ ನೀಡಿವೆ.

ಬೆಳಗಿನ ವೇಳೆ ನಡಿಗೆ, ಕುಳಿತುಕೊಂಡು ಮಾಡುವ ಸುಲಭ ಆಸನಗಳು ಇನ್ನೂ ಹಲವು ರೀತಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಷ್ಟೂ ದೇಹ ಕ್ರಿಯಾಶೀಲವಾಗಿರುತ್ತದೆ. ಹವ್ಯಾಸಗಳಿಗಾಗಿ ಒಂದಷ್ಟು ಸಮಯವನ್ನು ಮೀಸಲಿಡುವುದು ಸಹಕಾರಿ. ಅಂತೆಯೇ, ಇತರರೊಂದಿಗೆ ಬೆರೆತು, ಸಂತೋಷದ
ಕ್ಷಣಗಳನ್ನು ಕಾಪಾಡಿಕೊಳ್ಳುವುದು ಎಂದಿಗೂ ಮುಖ್ಯವಾದದ್ದು. ನೀವು ಗಮನಿಸಿರಬಹುದು, 80ರ ಆಸುಪಾಸಿನ ಅಜ್ಜನೋ ಅಜ್ಜಿಯೋ ಹೊಲದಲ್ಲಿ
ಕೆಲಸ ಮಾಡುತ್ತಿರುವುದು, ಸೊಪ್ಪು ಮಾರುತ್ತಿರುವುದು, ಉಣ್ಣೆಯ ಬಟ್ಟೆಗಳನ್ನು ನೇಯುತ್ತಿರುವುದು, ಹೂ ಕಟ್ಟುತ್ತಿರುವುದು ಹೀಗೆ ಹುಡುಕುತ್ತಾ ಹೋದರೆ ಸಾವಿರಾರು ದೃಶ್ಯಗಳು ನಮ್ಮ ಸುತ್ತಲೇ ಇವೆ.

 

ಆಂದೋಲನ ಡೆಸ್ಕ್

Recent Posts

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

8 mins ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

13 mins ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

18 mins ago

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

11 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

11 hours ago