ಆಂದೋಲನ ಪುರವಣಿ

ಮುಪ್ಪಿಗೆ ಲವಲವಿಕೆಯೇ ಚೈತನ್ಯ

‘ವಯಸ್ಸಾಯಿತು’ ಎನ್ನುವ ಮಾತು ಸಹಜವಾಗಿ ಹೋಗಿದೆ. ವಯಸ್ಸಾದಂತೆ ಕ್ರಿಯೆಗೆ ಪ್ರತಿಕ್ರಿಯಿಸುವ ಶಕ್ತಿಯನ್ನು ದೇಹ ಕಳೆದುಕೊಳ್ಳುತ್ತಾ ಹೋಗುತ್ತದೆ.
ಕೆಲವರು ಮುಪ್ಪಿನ ಲಕ್ಷಣಗಳಲ್ಲಿ ಇದೂ ಒಂದು ಎನ್ನುತ್ತಾರೆ. ಇದಕ್ಕೆ ವಯೋ ಸಹಜವಾದ ಸಮಸ್ಯೆಗಳೇ ಕಾರಣ. ಜೀವನದಲ್ಲಿ ಉತ್ಸಾಹವೇ ಇರದಿದ್ದರೆ, ಬದುಕು ನೀರಸವೆನಿಸುತ್ತದೆ. ಹಾಗಾದರೆ ಜೀವ ಚೈತನ್ಯ, ಲವಲವಿಕೆಯನ್ನು ಕಾಪಾಡಿಕೊಳ್ಳುವ ಬಗೆ ಹೇಗೆ? ಸಾಧ್ಯವಾದಷ್ಟು ದೈಹಿಕ ಚಟುವಟಿಕೆಗಳನ್ನು ಮಾಡುವುದರಿಂದ ದೇಹ ನಿರೋಧಕ ವ್ಯವಸ್ಥೆ ಇನ್ನಷ್ಟು ಚೈತನ್ಯಶಾಲಿಯಾಗುತ್ತದೆ. ನಿಯಮಿತವಾಗಿ ವ್ಯಾಯಾಮವನ್ನು ಮಾಡುವುದು ಒಳ್ಳೆಯದು ಎಂದು ಅನೇಕ ಸಮೀಕ್ಷೆಗಳು ವರದಿ ನೀಡಿವೆ.

ಬೆಳಗಿನ ವೇಳೆ ನಡಿಗೆ, ಕುಳಿತುಕೊಂಡು ಮಾಡುವ ಸುಲಭ ಆಸನಗಳು ಇನ್ನೂ ಹಲವು ರೀತಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಷ್ಟೂ ದೇಹ ಕ್ರಿಯಾಶೀಲವಾಗಿರುತ್ತದೆ. ಹವ್ಯಾಸಗಳಿಗಾಗಿ ಒಂದಷ್ಟು ಸಮಯವನ್ನು ಮೀಸಲಿಡುವುದು ಸಹಕಾರಿ. ಅಂತೆಯೇ, ಇತರರೊಂದಿಗೆ ಬೆರೆತು, ಸಂತೋಷದ
ಕ್ಷಣಗಳನ್ನು ಕಾಪಾಡಿಕೊಳ್ಳುವುದು ಎಂದಿಗೂ ಮುಖ್ಯವಾದದ್ದು. ನೀವು ಗಮನಿಸಿರಬಹುದು, 80ರ ಆಸುಪಾಸಿನ ಅಜ್ಜನೋ ಅಜ್ಜಿಯೋ ಹೊಲದಲ್ಲಿ
ಕೆಲಸ ಮಾಡುತ್ತಿರುವುದು, ಸೊಪ್ಪು ಮಾರುತ್ತಿರುವುದು, ಉಣ್ಣೆಯ ಬಟ್ಟೆಗಳನ್ನು ನೇಯುತ್ತಿರುವುದು, ಹೂ ಕಟ್ಟುತ್ತಿರುವುದು ಹೀಗೆ ಹುಡುಕುತ್ತಾ ಹೋದರೆ ಸಾವಿರಾರು ದೃಶ್ಯಗಳು ನಮ್ಮ ಸುತ್ತಲೇ ಇವೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

22 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

22 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

22 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

22 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

22 hours ago