ತಮ್ಮ ನಿರ್ದೇಶನದ ಚಿತ್ರಗಳ ಹೆಸರುಗಳ ಮೂಲಕ ಗಮನ ಸೆಳೆದ ನಿರ್ದೇಶಕ ಶ್ರೀನಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹೊಸ ಚಿತ್ರ ‘ಘೋಸ್ಟ್’. ಶಿವರಾಜಕುವಾರ್ ಕೇಂದ್ರ ಪಾತ್ರದ ಈ ಚಿತ್ರವನ್ನು ಸಂದೇಶ್ ನಾಗರಾಜ್ ಅವರ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ. ಈಗಾಗಲೇ ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ, ಮೋಹನ್ ಬಿ ಕೆರೆ ಕಲಾ ನಿರ್ದೇಶನದಲ್ಲಿ ಅದ್ಧೂರಿಾಂಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಹೆಚ್ಚು ಸೆಟ್ ಗಳಲ್ಲಿ ೨೮ ದಿನಗಳ ಚಿತ್ರೀಕರಣ ನಡೆದು ಮೊದಲ ಹಂತ ಪೂರೈಸಿರುವುದಾಗಿ ಚಿತ್ರತಂಡ ಹೇಳಿದೆ. ಶಿವರಾಜಕುವಾರ್ ಅವರೊಂದಿಗೆ ಈ ಹಂತದಲ್ಲಿ, ಜುಂರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾುಂಣನ್ ಮುಂತಾದ ಕಲಾವಿದರು ಭಾಗವಹಿಸಿದ್ದರು. ದ್ವಿತೀುಂ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ. ವಾಸ್ತಿ ಹಾಗೂ ಪ್ರಸನ್ನ ಸಂಭಾಷಣೆ, ಅರ್ಜುನ್ ಜನ್ಯ ಸಂಗೀತ ಸಂೋಂಜನೆ, ಮಹೇಂದ್ರ ಸಿಂಹ ಛಾಾಂಗ್ರಹಣ ಚಿತ್ರಕ್ಕಿದೆ.
ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…
ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…