ತಮ್ಮ ನಿರ್ದೇಶನದ ಚಿತ್ರಗಳ ಹೆಸರುಗಳ ಮೂಲಕ ಗಮನ ಸೆಳೆದ ನಿರ್ದೇಶಕ ಶ್ರೀನಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹೊಸ ಚಿತ್ರ ‘ಘೋಸ್ಟ್’. ಶಿವರಾಜಕುವಾರ್ ಕೇಂದ್ರ ಪಾತ್ರದ ಈ ಚಿತ್ರವನ್ನು ಸಂದೇಶ್ ನಾಗರಾಜ್ ಅವರ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ. ಈಗಾಗಲೇ ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ, ಮೋಹನ್ ಬಿ ಕೆರೆ ಕಲಾ ನಿರ್ದೇಶನದಲ್ಲಿ ಅದ್ಧೂರಿಾಂಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಹೆಚ್ಚು ಸೆಟ್ ಗಳಲ್ಲಿ ೨೮ ದಿನಗಳ ಚಿತ್ರೀಕರಣ ನಡೆದು ಮೊದಲ ಹಂತ ಪೂರೈಸಿರುವುದಾಗಿ ಚಿತ್ರತಂಡ ಹೇಳಿದೆ. ಶಿವರಾಜಕುವಾರ್ ಅವರೊಂದಿಗೆ ಈ ಹಂತದಲ್ಲಿ, ಜುಂರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾುಂಣನ್ ಮುಂತಾದ ಕಲಾವಿದರು ಭಾಗವಹಿಸಿದ್ದರು. ದ್ವಿತೀುಂ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ. ವಾಸ್ತಿ ಹಾಗೂ ಪ್ರಸನ್ನ ಸಂಭಾಷಣೆ, ಅರ್ಜುನ್ ಜನ್ಯ ಸಂಗೀತ ಸಂೋಂಜನೆ, ಮಹೇಂದ್ರ ಸಿಂಹ ಛಾಾಂಗ್ರಹಣ ಚಿತ್ರಕ್ಕಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…