ತಮ್ಮ ನಿರ್ದೇಶನದ ಚಿತ್ರಗಳ ಹೆಸರುಗಳ ಮೂಲಕ ಗಮನ ಸೆಳೆದ ನಿರ್ದೇಶಕ ಶ್ರೀನಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹೊಸ ಚಿತ್ರ ‘ಘೋಸ್ಟ್’. ಶಿವರಾಜಕುವಾರ್ ಕೇಂದ್ರ ಪಾತ್ರದ ಈ ಚಿತ್ರವನ್ನು ಸಂದೇಶ್ ನಾಗರಾಜ್ ಅವರ ಸಂದೇಶ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ. ಈಗಾಗಲೇ ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ, ಮೋಹನ್ ಬಿ ಕೆರೆ ಕಲಾ ನಿರ್ದೇಶನದಲ್ಲಿ ಅದ್ಧೂರಿಾಂಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಹೆಚ್ಚು ಸೆಟ್ ಗಳಲ್ಲಿ ೨೮ ದಿನಗಳ ಚಿತ್ರೀಕರಣ ನಡೆದು ಮೊದಲ ಹಂತ ಪೂರೈಸಿರುವುದಾಗಿ ಚಿತ್ರತಂಡ ಹೇಳಿದೆ. ಶಿವರಾಜಕುವಾರ್ ಅವರೊಂದಿಗೆ ಈ ಹಂತದಲ್ಲಿ, ಜುಂರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾುಂಣನ್ ಮುಂತಾದ ಕಲಾವಿದರು ಭಾಗವಹಿಸಿದ್ದರು. ದ್ವಿತೀುಂ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ. ವಾಸ್ತಿ ಹಾಗೂ ಪ್ರಸನ್ನ ಸಂಭಾಷಣೆ, ಅರ್ಜುನ್ ಜನ್ಯ ಸಂಗೀತ ಸಂೋಂಜನೆ, ಮಹೇಂದ್ರ ಸಿಂಹ ಛಾಾಂಗ್ರಹಣ ಚಿತ್ರಕ್ಕಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…