ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್ ‘ಅಮರಾವತಿ ಪೊಲೀಸ್ ಸ್ಟೇಷನ್’ಎನ್ನುವ ಚಿತ್ರದ ಮೂಲಕ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಅವರ ಚಿಕ್ಕಪ್ಪ, ಜಗ್ಗೇಶ್ ಸಹೋದರ ಕೋಮಲ್ ಐದು ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ ಅದು ‘ಕಾಲಾಯ ನಮಃ’ ಚಿತ್ರದ ಮೂಲಕ.
‘ಅಮರಾವತಿ ಪೊಲೀಸ್ ಸ್ಟೇಷನ್’ ಇದು ಮೊನ್ನೆ ಸೆಟ್ಟೇರಿದ ಹೊಸ ಚಿತ್ರದ ಹೆಸರು. ಈ ಚಿತ್ರದ ಮುಖ್ಯಪಾತ್ರಧಾರಿ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್. ಅರಸೀಕೆರೆುಂ ಪುನೀತ್ ನಿರ್ದೇಶನದ ಈ ಚಿತ್ರದ ಮುಹೂರ್ತ ಆಗಿದ್ದು, ಜಗ್ಗೇಶ್ ಆರಂಭ ಫಲಕ ತೋರಿಸಿ ಶುಭ ಕೋರಿದರು. ಅಂಜನರೆಡ್ಡಿ ನಿರ್ವಾಣದ ಈ ಚಿತ್ರದಲ್ಲಿ ಗುರುರಾಜ ಅವರೊಂದಿಗೆ ರೇಖಾಶ್ರೀ, ಸುಧಾರಾಣಿ, ತಾರಾ, ನೀನಾಸಂ ಅಶ್ವಥ್, ಸಾಧುಕೋಕಿಲ ಇರಲಿದ್ದಾರೆ. ಸುರೇಶ್ ಬಾಬು ಛಾಾಂಗ್ರಹಣ, ಕಾರ್ತಿಕ್ ಸಂಗೀತ ಸಂೋಂಜನೆ ಇದೆ. ನಿರ್ದೇಶಕ ಪುನೀತ್ ಪ್ರಕಾರ ಇದು ರೈತರು ಮತ್ತು ವಾಧ್ಯಮಗಳ ಹಿನ್ನೆಲೆುಂಲ್ಲಿ ಈ ದಿನಗಳ ಕುರಿತಂತೆ ಹೇಳುವ ಚಿತ್ರ. ಮೈಸೂರು, ಬೆಂಗಳೂರು, ಮೈಸೂರು, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ೋಂಜನೆ ಇದೆ.
ಕೋಮಲ್ ಕಂ ಬ್ಯಾಕ್
ಕೋಮಲ್ ಗೆ ಕೇತುದೆಸೆ ಇದೆ. ೨೦೨೨ ರವರೆಗೂ ಏನು ವಾಡಬೇಡ ಎಂದು ಹೇಳಿದ್ದೆ. ಆತ ನನ್ನ ವಾತು ಕೇಳಿ ಹಾಗೆ ನಡೆದುಕೊಂಡ. ಈಗ ಕಾಲಭೈರವನ ದೆುಂಯಿಂದ ಈ ಚಿತ್ರ ಆರಂಭಿಸಿದ್ದಾನೆ ಎಂದು ತಮ್ಮ ತಮ್ಮನ ಬಗ್ಗೆ ಹೇಳಿಕೊಂಡರು ಜಗ್ಗೇಶ್. ಹಾಸ್ಯ ಪಾತ್ರಗಳ ಮೂಲಕ ಹೆಸರಾಗಿ ಪ್ರಧಾನ ಪಾತ್ರಗಳಲ್ಲೂ ನಟಿಸಿದ ಕೋಮಲ್ ಕುವಾರ್ ಕೆಲವು ವರ್ಷ ಸೋದರನ ವಾತಿನಂತೆ ಚಿತ್ರಗಳಿಂದ ದೂರವಿದ್ದರು.
ಇಷ್ಟು ಕಾಲ ನಮ್ಮ ಊರಿನ ದೇವರಾದ ಕಾಲಭೈರವನ ಉಪಾಸನೆ ವಾಡುತ್ತಿದ್ದೆ. ಈಗ ಕಾಲ ಕೂಡಿ ಬಂದಿದೆ. ‘ಕಾಲಾುಂ ನಮಃ’ ಶುರುವಾಗಿದೆ. ಕಾಲಭೈರವನ ಆರಾಧಕ ನಾನು. ನನ್ನ ಸಿನಿವಾ ಶೀರ್ಷಿಕೆ ಕೂಡ, ಕಾಲದಿಂದಲೇ ಶುರುವಾಗುತ್ತಿರುವುದು ಕಾಕತಾಳೀುಂ. ಕಾಲ ನಿಲುವುದಿಲ್ಲ. ಕಾಲ ಯಾರಿಗೂ ಕಾಯುವುದಿಲ್ಲ. ಈ ರೀತಿ ಕಾಲದ ಬಗ್ಗೆ ನಮ್ಮ ಸಿನಿವಾ ಸಾಗುತ್ತದೆ ಎಂದರು ಕೋಮಲ್. ಚಿತ್ರವನ್ನು
ಕೋಮಲ್ ಅವರ ಪತ್ನಿ ಅನಸೂಯ ನಿರ್ಮಿಸುತ್ತಿದ್ದು, ಮತಿವಣನ್ ನಿರ್ದೇಶನವಿದೆ. ಅಸಿಯಾ ಫಿರ್ದೋಸಿ, ಸುಚೇಂದ್ರ ಪ್ರಸಾದ್, ತಿಲಕ್, ಯತಿರಾಜ್ ತಾರಾಗಣದಲ್ಲಿದ್ದಾರೆ. ಎಮಿಲ್ ಸಂಗೀತ ಸಂಯೋಜನೆ, ರಾಕೇಶ್ ಸಿ. ತಿಲಕ್ ಛಾಯಾಗ್ರಹಣವಿರಲಿದೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…