ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್ ‘ಅಮರಾವತಿ ಪೊಲೀಸ್ ಸ್ಟೇಷನ್’ಎನ್ನುವ ಚಿತ್ರದ ಮೂಲಕ ಮತ್ತೆ ಕಾಣಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಅವರ ಚಿಕ್ಕಪ್ಪ, ಜಗ್ಗೇಶ್ ಸಹೋದರ ಕೋಮಲ್ ಐದು ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ ಅದು ‘ಕಾಲಾಯ ನಮಃ’ ಚಿತ್ರದ ಮೂಲಕ.
‘ಅಮರಾವತಿ ಪೊಲೀಸ್ ಸ್ಟೇಷನ್’ ಇದು ಮೊನ್ನೆ ಸೆಟ್ಟೇರಿದ ಹೊಸ ಚಿತ್ರದ ಹೆಸರು. ಈ ಚಿತ್ರದ ಮುಖ್ಯಪಾತ್ರಧಾರಿ ಜಗ್ಗೇಶ್ ಪುತ್ರ ಗುರುರಾಜ್ ಜಗ್ಗೇಶ್. ಅರಸೀಕೆರೆುಂ ಪುನೀತ್ ನಿರ್ದೇಶನದ ಈ ಚಿತ್ರದ ಮುಹೂರ್ತ ಆಗಿದ್ದು, ಜಗ್ಗೇಶ್ ಆರಂಭ ಫಲಕ ತೋರಿಸಿ ಶುಭ ಕೋರಿದರು. ಅಂಜನರೆಡ್ಡಿ ನಿರ್ವಾಣದ ಈ ಚಿತ್ರದಲ್ಲಿ ಗುರುರಾಜ ಅವರೊಂದಿಗೆ ರೇಖಾಶ್ರೀ, ಸುಧಾರಾಣಿ, ತಾರಾ, ನೀನಾಸಂ ಅಶ್ವಥ್, ಸಾಧುಕೋಕಿಲ ಇರಲಿದ್ದಾರೆ. ಸುರೇಶ್ ಬಾಬು ಛಾಾಂಗ್ರಹಣ, ಕಾರ್ತಿಕ್ ಸಂಗೀತ ಸಂೋಂಜನೆ ಇದೆ. ನಿರ್ದೇಶಕ ಪುನೀತ್ ಪ್ರಕಾರ ಇದು ರೈತರು ಮತ್ತು ವಾಧ್ಯಮಗಳ ಹಿನ್ನೆಲೆುಂಲ್ಲಿ ಈ ದಿನಗಳ ಕುರಿತಂತೆ ಹೇಳುವ ಚಿತ್ರ. ಮೈಸೂರು, ಬೆಂಗಳೂರು, ಮೈಸೂರು, ಸಕಲೇಶಪುರ, ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸುವ ೋಂಜನೆ ಇದೆ.
ಕೋಮಲ್ ಕಂ ಬ್ಯಾಕ್
ಕೋಮಲ್ ಗೆ ಕೇತುದೆಸೆ ಇದೆ. ೨೦೨೨ ರವರೆಗೂ ಏನು ವಾಡಬೇಡ ಎಂದು ಹೇಳಿದ್ದೆ. ಆತ ನನ್ನ ವಾತು ಕೇಳಿ ಹಾಗೆ ನಡೆದುಕೊಂಡ. ಈಗ ಕಾಲಭೈರವನ ದೆುಂಯಿಂದ ಈ ಚಿತ್ರ ಆರಂಭಿಸಿದ್ದಾನೆ ಎಂದು ತಮ್ಮ ತಮ್ಮನ ಬಗ್ಗೆ ಹೇಳಿಕೊಂಡರು ಜಗ್ಗೇಶ್. ಹಾಸ್ಯ ಪಾತ್ರಗಳ ಮೂಲಕ ಹೆಸರಾಗಿ ಪ್ರಧಾನ ಪಾತ್ರಗಳಲ್ಲೂ ನಟಿಸಿದ ಕೋಮಲ್ ಕುವಾರ್ ಕೆಲವು ವರ್ಷ ಸೋದರನ ವಾತಿನಂತೆ ಚಿತ್ರಗಳಿಂದ ದೂರವಿದ್ದರು.
ಇಷ್ಟು ಕಾಲ ನಮ್ಮ ಊರಿನ ದೇವರಾದ ಕಾಲಭೈರವನ ಉಪಾಸನೆ ವಾಡುತ್ತಿದ್ದೆ. ಈಗ ಕಾಲ ಕೂಡಿ ಬಂದಿದೆ. ‘ಕಾಲಾುಂ ನಮಃ’ ಶುರುವಾಗಿದೆ. ಕಾಲಭೈರವನ ಆರಾಧಕ ನಾನು. ನನ್ನ ಸಿನಿವಾ ಶೀರ್ಷಿಕೆ ಕೂಡ, ಕಾಲದಿಂದಲೇ ಶುರುವಾಗುತ್ತಿರುವುದು ಕಾಕತಾಳೀುಂ. ಕಾಲ ನಿಲುವುದಿಲ್ಲ. ಕಾಲ ಯಾರಿಗೂ ಕಾಯುವುದಿಲ್ಲ. ಈ ರೀತಿ ಕಾಲದ ಬಗ್ಗೆ ನಮ್ಮ ಸಿನಿವಾ ಸಾಗುತ್ತದೆ ಎಂದರು ಕೋಮಲ್. ಚಿತ್ರವನ್ನು
ಕೋಮಲ್ ಅವರ ಪತ್ನಿ ಅನಸೂಯ ನಿರ್ಮಿಸುತ್ತಿದ್ದು, ಮತಿವಣನ್ ನಿರ್ದೇಶನವಿದೆ. ಅಸಿಯಾ ಫಿರ್ದೋಸಿ, ಸುಚೇಂದ್ರ ಪ್ರಸಾದ್, ತಿಲಕ್, ಯತಿರಾಜ್ ತಾರಾಗಣದಲ್ಲಿದ್ದಾರೆ. ಎಮಿಲ್ ಸಂಗೀತ ಸಂಯೋಜನೆ, ರಾಕೇಶ್ ಸಿ. ತಿಲಕ್ ಛಾಯಾಗ್ರಹಣವಿರಲಿದೆ.
ಕೆ.ಎಸ್.ಚಂದ್ರಶೇಖರ್ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…
ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…