ಇವರು ಮೈಸೂರು ಅರಮನೆಯ ಪ್ಯಾಲೇಸ್ ಇಂಗ್ಲಿಷ್ ಬ್ಯಾಂಡಿನ ನಿವೃತ್ತ ಕ್ಲಾರಿಯೋನೆಟ್ ವಾದಕರಾದ ಡಿ.ರಾಮು. ವಯಸ್ಸು ಈಗ ಸುಮಾರು ಎಂಬತ್ತೈದರ ಆಸುಪಾಸು. ತಮ್ಮ ಹತ್ತನೇ ವರ್ಷದಲ್ಲೇ ಅರಮನೆಯಲ್ಲಿ ತಿಂಗಳಿಗೆ ಹದಿನೆಂಟು ವರ್ಷದ ಪಗಾರಕ್ಕೆ ನುಡಿಸಲು ತೊಡಗಿದವರು. ಆನಂತರ ಮೈಸೂರು ಪೊಲೀಸ್ ಬ್ಯಾಂಡಾಗಿ ರೂಪಾಂತರಗೊಂಡ ಇಂಗ್ಲಿಷ್ ಬ್ಯಾಂಡಿನಲ್ಲಿ ದುಡಿದು ಮೂವತ್ತು ವರ್ಷಗಳ ಹಿಂದೆ ನಿವೃತ್ತಿಗೊಂಡವರು. ಇವರ ವಿಶೇಷವೇನೆಂದರೆ ಅದೇ ಸರಳ ಸಜ್ಜನಿಕೆ ಮತ್ತು ಈಗಲೂ ಅದೇ ಪರಿಶ್ರಮ. ತನ್ನದೇನಿಲ್ಲ ಈ ಸಾಧನೆಯಲ್ಲಿ. ಎಲ್ಲವೂ ಈ ವಿದ್ಯೆಯನ್ನು ಕಲಿಸಿದ ಗುರುಗಳ ಕೃಪೆ ಎನ್ನುವ ವಿನೀತ ಭಾವ. ಮೈಸೂರು ಮಹಾನಗರಿಯ ದಸರಾ ನವರಾತ್ರಿ ಸಡಗರ ತನ್ನ ಉತ್ತುಂಗದತ್ತ ಏರುತ್ತಿರುವ ಈ ಹೊತ್ತಲ್ಲಿ ಈ ಅರಮನೆಯ ಊರಿನ ಸಂದುಗೊಂದುಗಳಲ್ಲಿ ಅಜ್ಞಾತರಾಗಿ ಬದುಕುತ್ತಿರುವ ಡಿ.ರಾಮು ಅವರಂತಹ ಎಲ್ಲ ಅನುಪಮ ಕಲಾವಿದರಿಗೂ ನಮ್ಮೆಲ್ಲರ ನಮಸ್ಕಾರ.

lokesh

Recent Posts

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

1 hour ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

1 hour ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

2 hours ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

3 hours ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

3 hours ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

3 hours ago