• ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    • ಕಲೆ, ಸಂಸ್ಕೃತಿ
    • ಆರೋಗ್ಯ
  • ಆಂದೋಲನ ಪುರವಣಿ
    • ವನಿತೆ-ಮಮತೆ
    • ಅನ್ನದಾತರ ಅಂಗಳ
    • ಕಸುವು ಕಸುಬು
    • ಯೋಗ ಕ್ಷೇಮ
    • ವಾರಾಂತ್ಯ ವಿಶೇಷ
    • ಯುವ ಡಾಟ್ ಕಾಂ
    • ಹಾಡು ಪಾಡು
    • ಚಿತ್ರ ಮಂಜರಿ
  • ಎಡಿಟೋರಿಯಲ್
    • ಸಂಪಾದಕೀಯ
    • ನಾಲ್ಕು ದಿಕ್ಕಿನಿಂದ
    • ಓದುಗರ ಪತ್ರ
    • ವಿ4
    • ನೋಟ- ಪ್ರತಿನೋಟ
    • ಅಂಕಣಗಳು
      • ಡಿ.ಉಮಾಪತಿ
      • ನಾ.ದಿವಾಕರ
      • ಪಂಜು ಗಂಗೊಳ್ಳಿ
      • ಜೆ.ಬಿ ರಂಗಸ್ವಾಮಿ
      • ಪ್ರೊ. ಆರ್.ಎಂ. ಚಿಂತಾಮಣಿ
      • ಬಾ.ನಾ. ಸುಬ್ರಮಣ್ಯ
      • ಆರ್.ಟಿ.ವಿಠಲಮೂರ್ತಿ
      • ರಹಮತ್ ತರೀಕೆರೆ
      • ಡಿ.ವಿ. ರಾಜಶೇಖರ್
  • ಆಂದೋಲನ 50

Subscribe to Updates

Get the latest creative news from FooBar about art, design and business.

What's Hot

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

August 10, 2022

ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

August 10, 2022

ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

August 10, 2022
Facebook Twitter Instagram
Facebook Twitter Instagram
Andolana News: Kannada Latest News, ಆಂದೋಲನ ಸುದ್ಧಿ – KANNADA NEWS Headlines, Latest Kannada News, Kannada Breaking News Today, Online Kannada News and LIVE Updates |Andolana
Subscribe
  • ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    1. ಕಲೆ, ಸಂಸ್ಕೃತಿ
    2. ಆರೋಗ್ಯ
    3. View All

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022
  • ಆಂದೋಲನ ಪುರವಣಿ
    1. ವನಿತೆ-ಮಮತೆ
    2. ಅನ್ನದಾತರ ಅಂಗಳ
    3. ಕಸುವು ಕಸುಬು
    4. ಯೋಗ ಕ್ಷೇಮ
    5. ವಾರಾಂತ್ಯ ವಿಶೇಷ
    6. ಯುವ ಡಾಟ್ ಕಾಂ
    7. ಹಾಡು ಪಾಡು
    8. ಚಿತ್ರ ಮಂಜರಿ
    9. View All

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022
  • ಎಡಿಟೋರಿಯಲ್
    • ಸಂಪಾದಕೀಯ
    • ನಾಲ್ಕು ದಿಕ್ಕಿನಿಂದ
    • ಓದುಗರ ಪತ್ರ
    • ವಿ4
    • ನೋಟ- ಪ್ರತಿನೋಟ
    • ಅಂಕಣಗಳು
      • ಡಿ.ಉಮಾಪತಿ
      • ನಾ.ದಿವಾಕರ
      • ಪಂಜು ಗಂಗೊಳ್ಳಿ
      • ಜೆ.ಬಿ ರಂಗಸ್ವಾಮಿ
      • ಪ್ರೊ. ಆರ್.ಎಂ. ಚಿಂತಾಮಣಿ
      • ಬಾ.ನಾ. ಸುಬ್ರಮಣ್ಯ
      • ಆರ್.ಟಿ.ವಿಠಲಮೂರ್ತಿ
      • ರಹಮತ್ ತರೀಕೆರೆ
      • ಡಿ.ವಿ. ರಾಜಶೇಖರ್
  • ಆಂದೋಲನ 50
Andolana News: Kannada Latest News, ಆಂದೋಲನ ಸುದ್ಧಿ – KANNADA NEWS Headlines, Latest Kannada News, Kannada Breaking News Today, Online Kannada News and LIVE Updates |Andolana
Home » Blog » ವಾರಾಂತ್ಯ ವಿಶೇಷ : ಮೈಸೂರಿನಲ್ಲಿ ಘಮ ಘಮಿಸಲಿದೆ ಹಲಸು
ಆಂದೋಲನ ಪುರವಣಿ

ವಾರಾಂತ್ಯ ವಿಶೇಷ : ಮೈಸೂರಿನಲ್ಲಿ ಘಮ ಘಮಿಸಲಿದೆ ಹಲಸು

ಆ. 6, 7ರಂದು ಹಲಸು ಹಬ್ಬ, ಹಲಸಿನ ವೈವಿಧ್ಯದ ಅನಾವರಣ, ವಿವಿಧ ಸ್ಪರ್ಧೆಗಳು
nithyashreeBy August 5, 2022Updated:August 5, 2022No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

ಹಲಸು ಈಗ ಕೇವಲ ಹಣ್ಣಾಗಿ ಉಳಿದಿಲ್ಲ. ಅದರ ಮೌಲ್ಯವರ್ಧನೆ ಮಾಡಿ ನಾನಾ ಬಗೆಯ ತಿನಿಸು, ಅಡುಗೆಗಳನ್ನು ತಯಾರಿಸುವ ಪದ್ಧತಿ ಇದೆ. ಹಲವರಿಗೆ ಈ ಹಣ್ಣನ್ನು ಬಳಸಿ ಏನೇನು ಮಾಡಬಹುದು ಎನ್ನುವುದು ತಿಳಿದಿರುವುದಿಲ್ಲ. ಇದನ್ನೆಲ್ಲ ತಿಳಿಸಲು ಮೈಸೂರಿನಲ್ಲಿ ಹಲಸು ಮೇಳ ನಡೆಯುತ್ತಿದೆ. ಆ. ೬, ೭ರಂದು ಎರಡು ದಿನಗಳ ಕಾಲ ನಡೆಯುವ ಈ ಹಲಸು ಹಬ್ಬಕ್ಕೆ ಎಲ್ಲರಿಗೂ ಇದೆ ಮುಕ್ತ ಅವಕಾಶ.

‘ಹಸಿದು ಹಲಸು ತಿನ್ನು, ಉಂಡು ಬಾಳೆ ತಿನ್ನು’ ಎಂಬ ಗಾದೆ ಮಾತಿದೆ. ಹಿಂದೆ ಕೇವಲ ಗ್ರಾಮೀಣ ಭಾಗದವರ ಬಳಕೆಗೆ ಸೀಮಿತವಾಗಿದ್ದ ಹಲಸು ಈಗ ಸರ್ವ ವ್ಯಾಪಿ. ಬರಗಾಲದಲ್ಲೂ ಬೆಳೆಯುವ ಶಕ್ತಿ, ಔಷಧೀಯ ಗುಣಗಳ ಆಗರ, ಗೊಬ್ಬರ ಕೇಳದ ಮರ, ರೈತರ ಪಾಲಿನ ಆಪ್ತಮಿತ್ರ… ಹೀಗೆ ಹಲಸನ್ನು ಹಲವು ಬಗೆಯಾಗಿ ಹಾಡಿ ಹೊಗಳಬಹುದು.

ಮೇಲೆ ಒರಟಾಗಿ ಇದ್ದರೂ, ಒಳಗೆ ಅಂಟು ಕಿರಿಕಿರಿ ಉಂಟು ಮಾಡುತ್ತಿದ್ದರೂ, ಹಣ್ಣು ಕೊಯ್ದು, ತೊಳೆ ಬಿಡಿಸಿ ಬಾಯಿಗಿಟ್ಟರೆ ಎಲ್ಲ ಶ್ರಮವೂ ಮಾಯವಾಗಿ ಬಾಯಲ್ಲಿ ಸಿಹಿ ನಿಲ್ಲುತ್ತದೆ. ಕೆಲವ ಜಾತಿಯ ಹಣ್ಣುಗಳಂತೂ ಬೆಲ್ಲದ ಪಾಕ. ಇಂತಿಪ್ಪ ಹಲಸಿನ ನಿರಂತರ ಸೇವನೆಯಿಂದ ಮಧುಮೇಹಿಗಳು ಇನ್ಸುಲಿನ್ ಬಳಕೆ ತಗ್ಗಿಸಬಹುದು. ಕ್ಯಾನ್ಸರ್, ಮಲಬದ್ಧತೆಯಂತಹ ಕಾಯಿಲೆಗಳನ್ನು ದೂರವಿಡಬಹುದು.

ಯಾರು ಆಯೋಜಕರು

ಹಲಸಿನ ಮಹತ್ವವನ್ನು ಗ್ರಾಹಕರಿಗೆ ಮತ್ತು ರೈತರಿಗೆ ತಿಳಿಸಿಕೊಡುವ ಉದ್ದೇಶದಿಂದ ಬೆಂಗಳೂರಿನ ಸಹಜ ಸಮೃದ್ಧ ಸಂಸ್ಥೆ ಮತ್ತು ರೋಟರಿ ಕ್ಲಬ್ ಮೈಸೂರು ಪಶ್ಚಿಮದ ಆಶ್ರಯದಲ್ಲಿ ‘ಹಲಸಿನ ಹಬ್ಬ’ ಆಯೋಜಿಸಲಾಗಿದೆ.

ಮೇಳದ ವಿಶೇಷವೇನು?
ಹಲಸಿನ ಮಹತ್ವ ಸಾರುವ ಮೇಳದಲ್ಲಿ, ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿ ಹಣ್ಣುಗಳು ತಿನ್ನಲು ಸಿಗಲಿವೆ. ಹಲಸಿನ ಐಸ್ ಕ್ರೀಂ, ಚಿಪ್ಸ್, ಚಾಕೋಲೇಟ್, ಹಪ್ಪಳ, ಹಲ್ವ, ಕಬಾಬ್, ಹೋಳಿಗೆ, ವಡೆ, ದೋಸೆ, ಪಲ್ಯ, ಬಿರಿಯಾನಿಯ ಮಳಿಗೆಗಳೂ ಇರಲಿವೆ. ಹಲಸಿನ ಬೀಜದ ಪೇಯ ‘ಜಾಫಿ’ಯೂ ಸಿಗಲಿದೆ. ಹಲಸಿನ ಕೃಷಿ ಮತ್ತು ಮೌಲ್ಯವರ್ಧನೆ ಕುರಿತ ಪುಸ್ತಕಗಳು ಸಿಗಲಿವೆ. ಹಲಸು ಹಚ್ಚುವ ಯಂತ್ರವೂ ಸಿಗಲಿದೆ.

ಗಿಡಗಳ ಮಾರಾಟ
ಮೇಳದಲ್ಲಿ ಮೂವತ್ತು ಜಾತಿಯ ಹಲಸಿನ ತಳಿಗಳ, ವಿಶೇಷವಾಗಿ ಕೆಂಪು ಹಲಸಿನ ತಳಿಯ ಗಿಡಗಳು ಕೊಳ್ಳಲು ಲಭ್ಯ ಇರಲಿವೆ. ರುದ್ರಾಕ್ಷಿ, ಬಕ್ಕೆ, ಸಿದ್ದು ಹಲಸು, ಬೈರಸಂದ್ರ, ಸರ್ವ ಋತು, ಲಾಲ್ ಬಾಗ್ ಮಧುರ, ಥಾಯ್ ರೆಡ್, ವಿಯಟ್ನಾಂ ಸೂಪರ್ ಹರ್ಲಿ, ಗಮ್ ಲೆಸ್, ನಾಗಚಂದ್ರ, ಶಂಕರ ಮೊದಲಾದ ತಳಿಗಳು ಮಾರಾಟಕ್ಕೆ ಲಭ್ಯವಿವೆ.

ಎರಡು ದಿನಗಳ ಮೇಳವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ವಿದ್ಯಾಶಂಕರ್ ಉದ್ಘಾಟನೆ ಮಾಡಲಿದ್ದಾರೆ. ನಟ ಮಂಡ್ಯ ರಮೇಶ್ ಕೆಂಪು ತಳಿಯ ‘ಸಿದ್ದು ಹಲಸು’ ಬಿಡುಗಡೆ ಮಾಡಲಿದ್ದಾರೆ. ರೋಟರಿ ಕ್ಲಬ್ ಮೈಸೂರು ಪಶ್ಚಿಮದ ಅಧ್ಯಕ್ಷರಾದ ಉಲ್ಲಾಸ್ ಪಂಡಿತ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರುದ್ರೇಶ್ ಮತ್ತು ಭಾರತೀಯ ತೋಟಗಾರಿಕಾ ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಕರುಣಾಕರನ್ ಉಪಸ್ಥಿತರಿರಲಿದ್ದಾರೆ.


ವಿವಿಧ ಸ್ಪರ್ಧೆಗಳು

ಭಾನುವಾರ ಮಧ್ಯಾಹ್ನ ೧೨ ಗಂಟೆಗೆ ‘ಹಲಸಿನ ಅಡುಗೆ ಸ್ಪರ್ಧೆ’ ಇದ್ದು, ಹಲಸಿನ ಹಣ್ಣು, ಕಾಯಿ, ಬೀಜ, ಎಲೆಯಿಂದ ಮಾಡುವ ಸಾಂಪ್ರದಾಯಿಕ ಅಥಾವ ಹೊಸ ಬಗೆಯ ಅಡುಗೆಗಳಿಗೆ ಆಹ್ವಾನವಿದೆ. ಮಧ್ಯಾಹ್ನ ೨ ಗಂಟೆಗೆ ‘ ಹಲಸಿನ ಹಣ್ಣು ತಿನ್ನುವ ಸ್ಪರ್ಧೆ’ ಇದ್ದು, ನಿಗದಿತ ಸಮಯದಲ್ಲಿ ಹೆಚ್ಚು ಹಲಸಿನ ಹಣ್ಣಿನ ತೊಳೆ ತಿಂದವರಿಗೆ ಬಹುಮಾನ ಪಕ್ಕಾ.

ಪ್ರಮುಖ ಆಕರ್ಷಣೆ
ತುಮಕೂರಿನ ಚೇಳೂರಿನ ಕೆಂಪು ಮತ್ತು ಬಿಳಿ ಹಲಸು, ದೊಡ್ಡಬಳ್ಳಾಪುರದದ ತೂಬಗೆರೆ ಹಲಸು ಮೇಳದ ಆಕರ್ಷಣೆ. ರಾಜ್ಯದ ವಿವಿಧ ಭಾಗಗಳಿಂದ ಬರುವ ೧೨ ರೈತ ಮತ್ತು ಮಹಿಳಾ ಗುಂಪುಗಳು ವಿವಿಧ ಮೌಲ್ಯವರ್ಧಿತ ಪದಾರ್ಥಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ತರಲಿದ್ದಾರೆ. ನುಗ್ಗೆ ಉಪ್ಪಿನ ಕಾಯಿ, ಬಗೆಬಗೆಯ ದಂಟು ಸೊಪ್ಪು, ಬಿದಿರು ಕಳಲೆ, ಗುಣಮಟ್ಟದ ಜವಾರಿ ಬೀಜ, ಸಿರಿಧಾನ್ಯ ಮತ್ತು ಕಾಳುಗಳು ಸಿಗಲಿವೆ.

ಎಲ್ಲಿ, ಯಾವಾಗ?

ಆ.೬,೭ರ ಶನಿವಾರ ಮತ್ತು ಭಾನುವಾರ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಹಲಸು ಮೇಳ ನಡೆಯಲಿದ್ದು, ನಂಜರಾಜ ಬಹದ್ದೂರ್ ಛತ್ರ, ಬೆಳಿಗ್ಗೆ ೧೦.೦೦ ರಿಂದ ರಾತ್ರಿ ೮ ರವರೆಗೆ ಮುಕ್ತ ಅವಕಾಶ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. ೮೮೬೭೨೫೨೯೭೯

jackfruit mysore ಮೈಸೂರಿನಲ್ಲಿ ಘಮ ಘಮಿಸಲಿದೆ ಹಲಸು ಹಲಸು
Share. Facebook Twitter Pinterest LinkedIn Tumblr WhatsApp Email
Previous Articleಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಡಿ.ಕೆ. ಶಿವಕುಮಾರ್
Next Article ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯಮಟ್ಟದ ಪ್ರಥಮ ‘ದಿಶಾ’ ಸಮಿತಿ ಸಭೆ

Related Posts

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

August 10, 2022

ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ ನಟ ದರ್ಶನ್‌ ವಿರುದ್ದ ದೂರು ದಾಖಲು

August 9, 2022

ಹಿರಿಯ ನಟ ಪ್ರದೀಪ್‌ ಪಟವರ್ಧನ್‌ ಇನ್ನಿಲ್ಲ

August 9, 2022

ಗೆಳೆತನವೇ ಗುರಿ, ಸೇವೆಯೇ ದಾರಿ

August 9, 2022

Leave A Reply Cancel Reply

49
people poll ಕೋಮು ಗಲಭೆ

ಕೋಮು ಗಲಭೆ ನಿಯಂತ್ರಿಸುವಲ್ಲಿ ಸರ್ಕಾರ ಸೋತಿದೆಯೇ?

Recent Posts
  • ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ
  • ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 
  • ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ
  • ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ
  • ಆಂದೋಲನ ಚುಟುಕು ಮಾಹಿತಿ : 10 ಬುಧವಾರ 2022
Tags
Andolana andolana chutuku mahithi andolana muthinantha mathu andolana odugara patra Article bengaluru bjp chutuku mahithi congress Draupadi murmu Editorial India kodagu muthinantha mathu mysore mysuru Narendra modi odugara patra siddaramaiah supreme court ಅಂಕಣ ಆಂದೋಲನ ಆಂದೋಲನ 50 ಆಂದೋಲನ ಓದುಗರ ಪತ್ರ ಆಂದೋಲನ ಕಾರ್ಟೂನ್‌ ಮಹಮ್ಮದ್‌ ಆಂದೋಲನ ಚುಟುಕು ಮಾಹಿತಿ ಆಂದೋಲನ ಮುತ್ತಿನಂಥ ಮಾತು ಓದುಗರ ಪತ್ರ ಕಾಂಗ್ರೆಸ್ ಕೊಡಗು ಚಾಮರಾಜನಗರ ಚುಟುಕು ಮಾಹಿತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಬಸವರಾಜ‌ ಬೊಮ್ಮಾಯಿ ಬಿಜೆಪಿ ಬೆಂಗಳೂರು ಮಂಡ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುತ್ತಿನಂಥ ಮಾತು ಮೈಸೂರು ರಾಜ್ಯ ಸರ್ಕಾರ ರಾಷ್ಟ್ರಪತಿ ಚುನಾವಣೆ ಸಂಪಾದಕೀಯ ಸಿದ್ದರಾಮಯ್ಯ
Our Picks
  • Facebook
  • Twitter
  • Instagram
  • YouTube
Don't Miss
ಚಿತ್ರ ಮಂಜರಿ
ಚಿತ್ರ ಮಂಜರಿ

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

By August 10, 20220

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಉನ್ನತ ಶಿಕ್ಷಣ ಸಚಿವ ಅಶ್ವತ್ಥ…

ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

August 10, 2022

ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

August 10, 2022

ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

August 10, 2022

Subscribe to Updates

Get the latest creative news from SmartMag about art & design.

About Us
About Us

Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

We're accepting new partnerships right now.
Address: no 777, 7th Cross, Ramanuja Rd, Ramachandra Agrahara, Mysuru, Karnataka 570004
Email Us: info@example.com
Contact: +91 9071777071

Recent Post
  • ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ
  • ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 
  • ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ
  • ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ
  • ಆಂದೋಲನ ಚುಟುಕು ಮಾಹಿತಿ : 10 ಬುಧವಾರ 2022
Categories
Our Picks
Facebook Twitter Instagram Pinterest
  • Home
© 2022 Andolna all rights reserved

Type above and press Enter to search. Press Esc to cancel.