ಆಂದೋಲನ ಪುರವಣಿ

ಯೋಗ ಕ್ಷೇಮ : ಕಿಡ್ನಿ ಸ್ಟೋನ್: ಸ್ಪಷ್ಟತೆ ಇದ್ದರೆ ಅಪಾಯವಿಲ್ಲ

ಕಿಡ್ನಿ ಸ್ಟೋನ್ ಸಮಸ್ಯೆ ಈಗ ಸಾಮಾನ್ಯ ಎಂಬಂತಾಗಿದೆ. ಅತ್ಯಾಧುನಿಕ ಚಿಕಿತ್ಸೆಗಳಿಂದ ಇದನ್ನು ನಿವಾರಣೆ ಮಾಡಬಹುದಾದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಉತ್ತಮ.
ಹೆಚ್ಚು ನೀರು ಕುಡಿಯುವುದು, ಉತ್ತಮ ಆಹಾರ ಸೇವಿಸುವುದರಿಂದಲೇ ಕಿಡ್ನಿಯಲ್ಲಿ ಕಲ್ಲಾಗುವುದನ್ನು ತಪ್ಪಿಸಿ ಆರೋಗ್ಯಯುತ ಜೀವನ ನಡೆಸಬಹುದು.
ತಿಳಿದಿರಬೇಕಾದ ಅಂಶಗಳು
* ದೇಹದಲ್ಲಿ ಉಪ್ಪು, ಕೆಲವು ಲವಣಾಂಶಗಳು ಹರಳಿನ ರೂಪಕ್ಕೆ ಮಾರ್ಪಟ್ಟು ಕಿಡ್ನಿಯಲ್ಲಿ ಸೇರುತ್ತವೆ. ಇವುಗಳನ್ನೇ ಸರಳವಾಗಿ ಕಿಡ್ನಿ ಸ್ಟೋನ್ ಎನ್ನುವುದು.
* ಹೆಚ್ಚು ನೀರು ಅಥವ ನೀರಿ ಅಂಶ ಹೆಚ್ಚಿರುವ ಆಹಾರ ಸೇವನೆಯಿಂದ ಘನ ರೂಪಕ್ಕೆ ತಿರುಗಿನ ಅರಳುಗಳು ಕರಗಿ ಮೂತ್ರದೊಂದಿಗೆ ಹೊರಗೆ ಬರುತ್ತವೆ.
* ನೀರಿನ ಸೇವನೆ ಕಡಿಮೆಯಾದಷ್ಟೂ ದೇಹದಲ್ಲಿನ ಲವಣಾಂಶಗಳು ಘನ ರೂಪಕ್ಕೆ ತಿರುಗಿ ಸಮಸ್ಯೆ ಮತ್ತಷ್ಟು ಜಟಿಲವಾಗುತ್ತಾ ಹೋಗುತ್ತದೆ.
* ಹೊಟ್ಟೆಯ ಕೆಳಗೆ, ಪೆಕ್ಕೆಲುಬುಗಳ ಬಳಿ ನೋವು ಕಾಣಿಸಿಕೊಳ್ಳುವುದು, ಮೂತ್ರ ಮಾಡುವಾಗ ನೋವುಂಟಾಗುವುದು ಕಿಡ್ನಿ ಸ್ಟೋನ್‌ನ ಲಕ್ಷಣ.
* ಕಿಡ್ನಿ ಸ್ಟೋನ್ ಅನುವಂಶೀಯವೂ ಹೌದು. ವೈದ್ಯರ ಸಲಹೆ ಪಡೆದು ಉತ್ತಮ ಆಹಾರ ಕ್ರಮ ರೂಢಿಸಿಕೊಂಡರೆ ಇದನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು.
* ಬೇರೆ ಬೇರೆ ಆರೋಗ್ಯ ಸಮಸ್ಯೆಗಳಿಗೆ ಮಾತ್ರೆಗಳನ್ನು ಹೆಚ್ಚಾಗಿ ತೆಗೆದುಕೊಳ್ಳುವುದರಿಂದಲೂ ಕಿಡ್ನಿ ಸ್ಟೋನ್ ಉಂಟಾಗುತ್ತದೆ.
* ನಾವು ಸೇವಿಸುವ ನೀರಿನಲ್ಲಿ ಹೆಚ್ಚಿನ ಕ್ಯಾಲ್ಸಿಯಂ, ಲವಣಾಂಶಗಳು ಇದ್ದರೆ ಅದರಿಂದಲೂ ಕಿಡ್ನಿ ಸ್ಟೋನ್ ಉಂಟಾಗಬಹುದು.
* ದಿನಕ್ಕೆ ಕನಿಷ್ಟ ೪-೬ ಲೀ. ನೀರು ಅಥವಾ ಪೇಯಗಳ ಸೇವನೆಯಿಂದ ಕಿಡ್ನಿ ಸ್ಟೋನ್ ಉಂಟಾಗುವುದನ್ನು ತಡೆಯಬಹುದು.
* ಅಕ್ಸಲೇಟ್ ಅಂಶ ಅಧಿಕವಾಗಿರುವ ಮಾಂಸ, ನಟ್ಸ್, ಬ್ರೋಕಲಿ ಮುಂತಾದ ಆಹಾರಗಳ ಸೇವನೆಗೆ ಮಿತಿ ಹೇರಬೇಕು.
* ತಂಬಾಕು, ಗುಟ್ಕಾ ಸೇವೆನೆ ಅತಿಯಾದರೂ ಕಿಡ್ನಿ ಸ್ಟೋನ್ ಉಂಟಾಗುತ್ತದೆ. ಹಾಗಾಗಿ ಇವುಗಳಿಗೆ ಕಡಿವಾಣ ಹಾಕಬೇಕು.
* ದೇಹದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿ ಇಟ್ಟುಕೊಂಡು, ಅಧಿಕ ಬೊಜ್ಜು ಉಂಟು ಮಾಡುವ ಆಹಾರಗಳನ್ನು ವರ್ಜಿಸಬೇಕು.
* ಎಳನೀರು, ನಿಂಬೆರಸ, ಬಾರ್ಲಿ ನೀರು, ಬಾಳೆ ದಿಂಡಿನ ರಸ, ದಾಳಿಂಬೆ ಜ್ಯೂಸ್, ಹಣ್ಣುಗಳ ಸೇವನೆ ಒಳ್ಳೆಯದು.
andolanait

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

54 mins ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

1 hour ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

5 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

5 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

6 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

6 hours ago