ಆಂದೋಲನ ಪುರವಣಿ

ಯೋಗ ಕ್ಷೇಮ: ಜೀವನವಿಡೀ ಕಾಡುವ ಹರ್ಪಿಸ್ ಜನೈಟಾಲಿಸ್

ಕೆಲವು ವರ್ಷಗಳಿಂದೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಸಮಸ್ಯೆ ಹರ್ಪಿಸ್ ಜನೈಟಾಲಿಸ್. ಹರ್ಪಿಸ್ ಸಿಂಪ್ಲೆಕ್ಸ್ ವೈರಾಣುವಿನಿಂದ ಈ ರೋಗಬರುತ್ತದೆ. ಶರವೇಗದಲ್ಲಿ ಜಗತ್ತಿನಲ್ಲೆಲ್ಲಾ ಹರಡುತ್ತಿರುವ ಈ ಸಮಸ್ಯೆ ಒಮ್ಮೆ ಬಂದರೆ ದೀರ್ಘಕಾಲದವರೆಗೆ ರೋಗಿಯನ್ನು ಕಾಡುತ್ತದೆ.

ಇದು ವ್ಯಭಿಚಾರಿಗಳು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ರೋಗಾಣು ಲೈಂಗಿಕಾಂಗಗಳನ್ನು ಪ್ರವೇಶಿಸಿದ ೩ರಿಂದ ೬ದಿನಗಳ ಒಳಗೆ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ರೋಗದ ಲಕ್ಷಣಗಳು

* ಮೊದಲಿಗೆ ಜನನಾಂಗದ ಸುತ್ತಲೂ ಚುಚ್ಚಿದಂತೆ, ಉರಿದಂತಹ ಅನುಭವ

* ಕೆಂಪನೆಯ ಗುಳ್ಳೆಗಳು, ನೀರು ಗುಳ್ಳೆಗಳು ಕಾಣಿಸಿಕೊಳ್ಳುವುದು.

* ಸಣ್ಣ ಗುಳ್ಳೆಗಳು ಗುಂಪಾಗಿ ನಂತರ ಕೀವು ಗುಳ್ಳೆಗಳಾಗಿ ಬದಲಾಗುವುದು.

* ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಾಗ ಜ್ವರ ಬರುವುದು.

ಪುರುಷರಲ್ಲಿ ಜನನಾಂಗದ ಸುತ್ತಮುತ್ತ ಕಾಣಿಸಿಕೊಳ್ಳುವ ಗುಳ್ಳೆಗಳು ನಂತರ ತೊಡೆಯ ಭಾಗವನ್ನೂ ವ್ಯಾಪಿಸಿಕೊಳ್ಳುತ್ತವೆ. ಮಹಿಳೆಯರಲ್ಲಿ ಜನನಾಂಗದ ಒಳಭಾಗ, ಗರ್ಭಕೋಶದ ನಾಳಗಳಿಗೂ ಪ್ರವೇಶ ಮಾಡಬಹುದು. ಇದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಸಹ ಬರಬಹುದು. ಒಂದು ವೇಳೆ ಮಹಿಳೆ ಗರ್ಭವತಿಯಾಗಿದ್ದರೆ ಹುಟ್ಟುವ ಮಗುವಿನ ಮೇಲೆಯೂ ಈ ವೈರಾಣು ಪ್ರಭಾವ ಬೀರುತ್ತದೆ. ಈ ವೇಳೆ ಸಿಸೇರಿಯನ್ ಮೂಲಕ ಮಗು ಹೊರಗೆ ತೆಗೆಯುವುದು ಅನಿವಾರ್ಯ. ಇದು ವಾಸಿಯಾಗಬಹುದಾದ ಕಾಯಿಲೆಯಾಗಿದ್ದು, ನಿಗದಿತವಾಗಿ ಔಷಧ ತೆಗೆದುಕೊಳ್ಳಬೇಕಾಗುತ್ತದೆ. ಎಸೈಕ್ಲೊವೀರ್ ಮುಂತಾದ ಔಷಧಗಳನ್ನು ತೆಗೆದುಕೊಳ್ಳಬಹುದು.

andolanait

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

33 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

58 mins ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

1 hour ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago