ಆಂದೋಲನ ಪುರವಣಿ

ಯೋಗ ಕ್ಷೇಮ: ಜೀವನವಿಡೀ ಕಾಡುವ ಹರ್ಪಿಸ್ ಜನೈಟಾಲಿಸ್

ಕೆಲವು ವರ್ಷಗಳಿಂದೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಸಮಸ್ಯೆ ಹರ್ಪಿಸ್ ಜನೈಟಾಲಿಸ್. ಹರ್ಪಿಸ್ ಸಿಂಪ್ಲೆಕ್ಸ್ ವೈರಾಣುವಿನಿಂದ ಈ ರೋಗಬರುತ್ತದೆ. ಶರವೇಗದಲ್ಲಿ ಜಗತ್ತಿನಲ್ಲೆಲ್ಲಾ ಹರಡುತ್ತಿರುವ ಈ ಸಮಸ್ಯೆ ಒಮ್ಮೆ ಬಂದರೆ ದೀರ್ಘಕಾಲದವರೆಗೆ ರೋಗಿಯನ್ನು ಕಾಡುತ್ತದೆ.

ಇದು ವ್ಯಭಿಚಾರಿಗಳು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ರೋಗಾಣು ಲೈಂಗಿಕಾಂಗಗಳನ್ನು ಪ್ರವೇಶಿಸಿದ ೩ರಿಂದ ೬ದಿನಗಳ ಒಳಗೆ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ರೋಗದ ಲಕ್ಷಣಗಳು

* ಮೊದಲಿಗೆ ಜನನಾಂಗದ ಸುತ್ತಲೂ ಚುಚ್ಚಿದಂತೆ, ಉರಿದಂತಹ ಅನುಭವ

* ಕೆಂಪನೆಯ ಗುಳ್ಳೆಗಳು, ನೀರು ಗುಳ್ಳೆಗಳು ಕಾಣಿಸಿಕೊಳ್ಳುವುದು.

* ಸಣ್ಣ ಗುಳ್ಳೆಗಳು ಗುಂಪಾಗಿ ನಂತರ ಕೀವು ಗುಳ್ಳೆಗಳಾಗಿ ಬದಲಾಗುವುದು.

* ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಾಗ ಜ್ವರ ಬರುವುದು.

ಪುರುಷರಲ್ಲಿ ಜನನಾಂಗದ ಸುತ್ತಮುತ್ತ ಕಾಣಿಸಿಕೊಳ್ಳುವ ಗುಳ್ಳೆಗಳು ನಂತರ ತೊಡೆಯ ಭಾಗವನ್ನೂ ವ್ಯಾಪಿಸಿಕೊಳ್ಳುತ್ತವೆ. ಮಹಿಳೆಯರಲ್ಲಿ ಜನನಾಂಗದ ಒಳಭಾಗ, ಗರ್ಭಕೋಶದ ನಾಳಗಳಿಗೂ ಪ್ರವೇಶ ಮಾಡಬಹುದು. ಇದರಿಂದ ಭವಿಷ್ಯದಲ್ಲಿ ಕ್ಯಾನ್ಸರ್ ಸಹ ಬರಬಹುದು. ಒಂದು ವೇಳೆ ಮಹಿಳೆ ಗರ್ಭವತಿಯಾಗಿದ್ದರೆ ಹುಟ್ಟುವ ಮಗುವಿನ ಮೇಲೆಯೂ ಈ ವೈರಾಣು ಪ್ರಭಾವ ಬೀರುತ್ತದೆ. ಈ ವೇಳೆ ಸಿಸೇರಿಯನ್ ಮೂಲಕ ಮಗು ಹೊರಗೆ ತೆಗೆಯುವುದು ಅನಿವಾರ್ಯ. ಇದು ವಾಸಿಯಾಗಬಹುದಾದ ಕಾಯಿಲೆಯಾಗಿದ್ದು, ನಿಗದಿತವಾಗಿ ಔಷಧ ತೆಗೆದುಕೊಳ್ಳಬೇಕಾಗುತ್ತದೆ. ಎಸೈಕ್ಲೊವೀರ್ ಮುಂತಾದ ಔಷಧಗಳನ್ನು ತೆಗೆದುಕೊಳ್ಳಬಹುದು.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

7 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

7 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

13 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

16 hours ago