ಮಹಿಳೆ ಸಬಲೆ

ಕೂದಲು ಉದುರದೇ ಇರುವುದು ಹೇಗೆ.?

ಚಳಿಗಾಲ ಬಂತೆಂದರೆ ಕೂದಲು ಉದುರುವುದು ಸಾಮಾನ್ಯ. ಈ ಕಾಲದಲ್ಲಿ ನೆತ್ತಿಯ ತುರಿಕೆಯೂ ಜಾಸ್ತಿ. ಚಳಿಗಾಳಿಯಲ್ಲಿ ದೂಳು, ಜಿಡ್ಡು ಹೆಚ್ಚಾಗಿ ಕೂದಲನ್ನು ಹಾನಿಗೊಳಿಸುವುದರಿಂದ ಕೂದಲನ್ನು ತೊಳೆದ ನಂತರವೂ ಮತ್ತಷ್ಟು ಒರಟಾಗಿಸುತ್ತದೆ. ಚಳಿಗಾಲದಲ್ಲಿ ಕೂದಲಿನ ಆರೈಕೆಗೆ ಬೆಚ್ಚಗಿನ ಎಣ್ಣೆಯಿಂದ ಮಸಾಜ್ ಮಾಡುವುದು ಸೂಕ್ತ. ಹಿಂದೆಯೆ ಮನೆ ಹಿರಿಯರು ‘ಎಣ್ಣೆ ಬಿಸಿ ಮಾಡ್ಕೊಂಡು ಹಚ್ಚಬೇಕು’ ಎಂದು ಸಲಹೆ ನೀಡುತ್ತಿದ್ದರು. ಅದು ಸರ್ವ ಕಾಲಕ್ಕೂ ಅನುಕರಣೀಯ. ಏಕೆಂದರೆ ಬೆಚ್ಚಗಿನ ಎಣ್ಣೆ ಕೂದಲಿಗೆ ಹೊಳಪು ತಂದು ತೇವಾಂಶವನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ. ಇದರಿಂದಾಗಿ ಕೂದಲು ತುದಿಯಲ್ಲಿ ಸೀಳಾಗುವುದು ಮತ್ತು ಚಳಿಗಾಲದ ವಾತಾವರಣಕ್ಕೆ ಶುಷ್ಕವಾಗುವುದನ್ನು ತಡೆಯಬಹುದು.

ತಲೆ ಹೊಟ್ಟಿನ ಸಮಸ್ಯೆಗೆ ಇದು ರಾಮಬಾಣವೆಂದು ಅನೇಕ ಹಿರಿಯರು ಹೇಳುತ್ತಾರೆ. ಅಂತೆಯೇ ಬೆಚ್ಚಗಿನ ಎಣ್ಣೆಯನ್ನು ಚಳಿಗಾಲದಲ್ಲಿ ಕೂದಲಿಗೆ ಬಳಸುವುದರಿಂದ ಕೂದಲು ಹೆಚ್ಚು ಮೃದು ಮತ್ತು ನಯವಾಗಿ ಕಾಣುತ್ತಾ ಸಿಕ್ಕುಗಟ್ಟುವುದನ್ನು ತಡೆಯುತ್ತದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

1 hour ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

2 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

2 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

2 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

4 hours ago