ಮಹಿಳೆ ಸಬಲೆ

ಕೂದಲು ಉದುರದೇ ಇರುವುದು ಹೇಗೆ.?

ಚಳಿಗಾಲ ಬಂತೆಂದರೆ ಕೂದಲು ಉದುರುವುದು ಸಾಮಾನ್ಯ. ಈ ಕಾಲದಲ್ಲಿ ನೆತ್ತಿಯ ತುರಿಕೆಯೂ ಜಾಸ್ತಿ. ಚಳಿಗಾಳಿಯಲ್ಲಿ ದೂಳು, ಜಿಡ್ಡು ಹೆಚ್ಚಾಗಿ ಕೂದಲನ್ನು ಹಾನಿಗೊಳಿಸುವುದರಿಂದ ಕೂದಲನ್ನು ತೊಳೆದ ನಂತರವೂ ಮತ್ತಷ್ಟು ಒರಟಾಗಿಸುತ್ತದೆ. ಚಳಿಗಾಲದಲ್ಲಿ ಕೂದಲಿನ ಆರೈಕೆಗೆ ಬೆಚ್ಚಗಿನ ಎಣ್ಣೆಯಿಂದ ಮಸಾಜ್ ಮಾಡುವುದು ಸೂಕ್ತ. ಹಿಂದೆಯೆ ಮನೆ ಹಿರಿಯರು ‘ಎಣ್ಣೆ ಬಿಸಿ ಮಾಡ್ಕೊಂಡು ಹಚ್ಚಬೇಕು’ ಎಂದು ಸಲಹೆ ನೀಡುತ್ತಿದ್ದರು. ಅದು ಸರ್ವ ಕಾಲಕ್ಕೂ ಅನುಕರಣೀಯ. ಏಕೆಂದರೆ ಬೆಚ್ಚಗಿನ ಎಣ್ಣೆ ಕೂದಲಿಗೆ ಹೊಳಪು ತಂದು ತೇವಾಂಶವನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ. ಇದರಿಂದಾಗಿ ಕೂದಲು ತುದಿಯಲ್ಲಿ ಸೀಳಾಗುವುದು ಮತ್ತು ಚಳಿಗಾಲದ ವಾತಾವರಣಕ್ಕೆ ಶುಷ್ಕವಾಗುವುದನ್ನು ತಡೆಯಬಹುದು.

ತಲೆ ಹೊಟ್ಟಿನ ಸಮಸ್ಯೆಗೆ ಇದು ರಾಮಬಾಣವೆಂದು ಅನೇಕ ಹಿರಿಯರು ಹೇಳುತ್ತಾರೆ. ಅಂತೆಯೇ ಬೆಚ್ಚಗಿನ ಎಣ್ಣೆಯನ್ನು ಚಳಿಗಾಲದಲ್ಲಿ ಕೂದಲಿಗೆ ಬಳಸುವುದರಿಂದ ಕೂದಲು ಹೆಚ್ಚು ಮೃದು ಮತ್ತು ನಯವಾಗಿ ಕಾಣುತ್ತಾ ಸಿಕ್ಕುಗಟ್ಟುವುದನ್ನು ತಡೆಯುತ್ತದೆ.

ಆಂದೋಲನ ಡೆಸ್ಕ್

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

34 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

1 hour ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

4 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

7 hours ago