ಇನ್‌ಸ್ಟಾಗ್ರಾಂನ ರೀಲ್ಸ್ ಒಂದರಲ್ಲಿ ಹೆಣ್ಣು ಮಕ್ಕಳಿಗೆ ಪಿಎಂಎಸ್ ಕಾಣಿಸಿಕೊಂಡರೆ ಏನು ಮಾಡಬೇಕು ಎಂಬ ಪ್ರಶ್ನೆಗೆ ಅನೇಕ ಹುಡುಗರು ಮಾತುಗಳಲ್ಲಿ, ಅವರನ್ನು ನಾವು ಕಾಳಜಿ ಯಿಂದ ನೋಡಿಕೊಳ್ಳಬೇಕು’, ‘ಒಂದಷ್ಟು ಸ್ಪೇಸ್ ಕೊಡಬೇಕು’ ಹೀಗೆ ಇತ್ಯಾದಿ ಉತ್ತರಗಳಿದ್ದವು.

ಕೆಲ ಹೆಣ್ಣುಮಕ್ಕಳಿಗೆ ಮುಟ್ಟಾಗುವ ಮುನ್ಸೂಚನೆಯಾಗಿ ಮೊಡವೆಯಾದರೆ ಇನ್ನೂ ಕೆಲವರಿಗೆ ಬೆನ್ನು, ಸೊಂಟ, ಕಿಬ್ಬೊಟ್ಟೆ, ಕಾಲುಗಳಲ್ಲಿ ಜಗಿತ ಕಾಣಿಸಿಕೊಳ್ಳುತ್ತದೆ. ಅದರ ಜೊತೆಗೆ ಭಾವದಲ್ಲಿ ಸ್ಥಿಮಿತ ಇರುವುದಿಲ್ಲ. ಕಾರಣವಿಲ್ಲದೆ ಅಳು ಬರುವುದು, ಸಣ್ಣ ಪುಟ್ಟ ವಿಷಯಗಳಿಗೆ ಕೋಪ ಮಾಡಿಕೊಳ್ಳುವುದು, ತಾನು ಒಂಟಿ ಎಂದೆನಿಸಿ ನನಗೆಂದು ಯಾರೂ ಇಲ್ಲ ಇಂತಹ ಹಲವು ಲಕ್ಷಣಗಳು ಪಿಎಂಎಸ್ ಭಾಗವಾಗಿ ಕಾಣಿಸಿ ಕೊಳ್ಳುತ್ತದೆ. ಬಹುತೇಕರಿಗೆ ಕಾರಣಗಳ ಅರಿವೇ ಇಲ್ಲ. ಹಾರ್ಮೋನ್ ಬಿಡುಗಡೆ ಯಾಗುತ್ತಿದ್ದಂತೆ ಹೆಣ್ಣು ಮಕ್ಕಳ ಮೂಡ್ ಕೂಡ ಬದಲಾಗುತ್ತಿರುತ್ತದೆ. ತಾನೇಕೆ ಹೀಗೆ ವರ್ತಿಸುತ್ತಿದ್ದೇನೆಂದು ಯೋಚಿಸಲಾರದಷ್ಟು ಮಾನಸಿಕವಾಗಿ ಕುಗ್ಗಿಸುತ್ತದೆ. ಧ್ಯಾನ, ಯೋಗದಿಂದ ಸರಿಪಡಿಸಬಹುದು. ಡಾರ್ಕ್ ಚಾಕೊಲೇಟ್ ತಿಂದರೆ, ದೇಹಕ್ಕೆ ವಿಶ್ರಾಂತಿ ನೀಡಿದರೆ ಒಳಿತೆಂದರೂ ಈ ಸಮಯದಲ್ಲಿ ಸುತ್ತಲಿನವರ ಭಾವನಾತ್ಮಕ ಸಹಕಾರ ಬಹಳ ಮುಖ್ಯ.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

35 mins ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

2 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

3 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

7 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

8 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

14 hours ago