ಆಂದೋಲನ ಪುರವಣಿ

ವನಿತೆ ಮಮತೆ : ಮಾರ್ಗರೇಟ್ ಆಳ್ವ ಎಂಬ ಮಾದರಿ ರಾಜಕಾರಣಿ

ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದೇಶದ ಪರಮೋಚ್ಛ ಹುದ್ದೆಯನ್ನು ಮಹಿಳೆಯೊಬ್ಬರು ಮತ್ತೆ ಅಲಂಕರಿಸಿದಂತಾಗಿದೆ.

ಇದರ ಬೆನ್ನಲ್ಲೇ ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕನ್ನಡತಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಿದೆ. ಅವರ ಗೆಲುವು-ಸೋಲು ರಾಜಕೀಯ ಲೆಕ್ಕಾಚಾರ. ಅದರಾಚೆಗೆ ಮಾರ್ಗರೇಟ್ ಆಳ್ವ ನಿಜಕ್ಕೂ ಆ ಸ್ಥಾನಕ್ಕೆ ಅರ್ಹರು. ಅವರ ಸಾಧನೆ, ನಿಭಾಯಿಸಿದ ಜವಾಬ್ದಾರಿಗಳೇ ಇದಕ್ಕೆ ಸಾಕ್ಷಿ.

ಮಂಗಳೂರಿನ ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಏ.೧೪, ೧೯೪೨ರಲ್ಲಿ ಹುಟ್ಟಿದ ಮಾರ್ಗರೇಟ್ ಆಳ್ವ ನಂತರ ವಿದ್ಯಾಭ್ಯಾಸ ಪಡೆದದ್ದೆಲ್ಲವೂ ಬೆಂಗಳೂರಿನಲ್ಲಿ. ೮೦ ವರ್ಷದ ಮಾರ್ಗರೇಟ್ ಅವರು ಸುಮಾರು ೬೦ ವರ್ಷಗಳನ್ನು ರಾಜಕಾರಣದಲ್ಲಿಯೇ ಕಳೆದವರು. ೧೯೭೪ರಲ್ಲಿ ಮೊದಲಿಗೆ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಅವರು ನಂತರ ೧೯೮೦, ೮೬, ೯೨ರಲ್ಲಿ ಲೋಕಸಭೆಗೆ ಆಯ್ಕೆಯಾದವರು. ಸಂಸದೀಯ ವ್ಯವಹಾರಗಳ ಖಾತೆ, ಯುವಜನ ಮತ್ತು ಕ್ರೀಡಾ ಖಾತೆ, ಮಹಿಳೆ-ಮಕ್ಕಳ ಕಲ್ಯಾಣ ಖಾತೆಗಳನ್ನು ನಿರ್ವಹಿಸಿ ಸೈ ಎನ್ನಿಸಿಕೊಂಡವರು. ಅದಕ್ಕಿಂತ ಹೆಚ್ಚಾಗಿ ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಾಂಡ್ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು.

ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಹೈಕಮಾಂಡ್ ದೃಷ್ಟಿಯಲ್ಲಿ ಒಳ್ಳೆಯ ನಾಯಕಿ ಎನ್ನಿಸಿಕೊಂಡ ಮಾರ್ಗರೇಟ್ ಆಳ್ವ ಅವರು ಸೋಲು-ಗೆಲುವು ಎಲ್ಲವನ್ನೂ ಸಮಾನವಾಗಿ ಕಂಡು ಕ್ಷೇತ್ರದ ಜನತೆಯೊಂದಿಗೆ ಸದಾ ಭಾಂದವ್ಯ ಇಟ್ಟುಕೊಂಡವರು. ಕ್ಷೇತ್ರದ ಅಭಿವೃದ್ಧಿಗಾಗಿ ಅರ್ಹನಿಶಿ ದುಡಿದವರು. ಇಂತಹ ಅಪರೂಪದ ರಾಜಕಾರಣಿ ಎಲ್ಲ ಮಹಿಳೆಯರಿಗೂ ಮಾದರಿ.

andolana

Recent Posts

ವಿಧಾನಪರಿಷತ್‌ ಚುನಾವಣೆ: ಹರಿಪ್ರಸಾದ್‌ ಸೇರಿ ನಾಲ್ವರಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…

11 hours ago

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…

12 hours ago

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 12 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್‌ಸಿ…

13 hours ago

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ರಾಜ್ಯದ 25ನೇ…

15 hours ago

ಸೋನಿಯಾ ಗಾಂಧಿ ನನ್ನ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುವೆ: ಡಿಕೆಶಿ

ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…

15 hours ago

ದೇವೇಗೌಡರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರಿಂದು ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.…

16 hours ago