ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು : ಗುರುವೇ ಗುರುವಾಗಲು ದಾರಿ ತೋರಿದರು

ಗುರುಗಳ ಪಾತ್ರ ಪ್ರತಿೊಂಬ್ಬರ ಜೀವನದಲ್ಲೂ ಮಹತ್ತರವಾದುದು. ಅದರಲ್ಲೂ ಪ್ರಾಥಮಿಕ ಶಿಕ್ಷಕರು ನಮ್ಮ ಜೀವನದ ಸಾರಥಿಗಳೇ ಸರಿ. ನನ್ನ ಎಲ್ಲ ಗುರುಬಳಗವು ನನ್ನ ಬಾಳಿನ ದೀಪಜ್ಯೋತಿಗಳು. ನನ್ನ ಹುಟ್ಟೂರಾದ ಮಡಹಳ್ಳಿಯಲ್ಲಿ ನಾನು ಪ್ರಾಥಮಿಕ ಶಿಕ್ಷಣವನ್ನು ತುಂಬಾ ಸಂತಸದಿಂದ ಮುಗಿಸಿದೆ. ನನ್ನ ಹೆಮ್ಮೆಯ ನೆಚ್ಚಿನ ಗುರುಗಳಾದ ಸತ್ಯನಾರಾಯಣ ಸರ್ ಅವರನ್ನು ನಾನೆಂದೂ ಮನದಲ್ಲಿ ಪೂಜಿಸುತ್ತೇನೆ. ಗಣಿತ ವಿಷಯವನ್ನು ಬೋಧಿಸುತ್ತಿದ್ದ ಬಹಳ ಶಿಸ್ತಿನ ಗುರುಗಳಾಗಿದ್ದ ಅವರು ತುಂಬಾ ಸರಳ ಸ್ವಭಾವದವರು. ಅವರು ತೋರಿಸಿಕೊಟ್ಟ ಹಾದಿಯ ಪಯಣ ಇಂದು ನನಗೆ ಆದರ್ಶಪ್ರಾಯವಾಗಿದೆ. ನಾನೂ ಇಂದು ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಲು ಪ್ರೇರಣೆಯಾಗಿದೆ.

‘ನೀನು ಜಾಣೆ ಕಣಮ್ಮ, ಏನಾದ್ರೂ ಸಾಧನೆ ಮಾಡು’ ಎಂದು ಸದಾ ಹೇಳುತ್ತಿದ್ದ, ಈಗಲೂ ಸಿಕ್ಕಾಗ ಹೇಳುವ ನನ್ನ ಗುರುಗಳೆಂದರೆ ಈಗಲೂ ನನಗೆ ಗೌರವ, ಆತ್ಮೀಯತೆ. ನೈತಿಕ ಮೌಲ್ಯಗಳನ್ನು ಮೈಗೂಡಿಸಿದ ಉತ್ತಮ ಗುಣದವರು ನನ್ನ ಗುರುಗಳು. ಶಿಕ್ಷಕ ತರಬೇತಿ ಮುಗಿಸಿ ೩ ತಿಂಗಳ ತರಬೇತಿಗೆ ಮಡಹಳ್ಳಿ ಶಾಲೆಗೆ ನನ್ನನ್ನು ನಿೋಂಜಿಸಲಾದ ಸಂದರ್ಭದಲ್ಲಿ ಸತ್ಯನಾರಾಯಣ ಸರ್ ಅಲ್ಲೇ ಕಾರ್ಯನಿರ್ವಹಿಸುತ್ತಿದ್ದರು. ಆಗ ಶಿಕ್ಷಕ ವೃತ್ತಿಯಲ್ಲಿ ಮೌಲ್ಯ, ಗೌರವಗಳೆಲ್ಲವನ್ನೂಕಲಿಸಿಕೊಟ್ಟರು. ‘ಅನಿತಾ, ನಿನಗೆ ಪ್ರತಿೊಂಂದು ಕೆಲಸವೂ ಗೊತ್ತಿರಬೇಕು. ಬೇಗ ಕಲಿತಿಕೊ’ ಎಂದು ತಿಳಿಹೇಳಿ ಎಲ್ಲವನ್ನೂ ಕಲಿಸಿಕೊಟ್ಟು, ಇಂದು ನನ್ನ ಈ ಹೆಮ್ಮೆಯ ವೃತ್ತಿಯನ್ನು ಯಶಸ್ವಿಯಾಗಿ ನಿರ್ವಹಿಸಲು ದಾರಿ ತೋರಿದರು. ನಮ್ಮ ಸರ್ ಈಗ ನಿವೃತ್ತಿ ಜೀವನಕ್ಕೆ ಅಡಿಯಿಟ್ಟಿದ್ದು, ಅವರ ಮುಂದಿನ ದಿನಗಳು ಆರೋಗ್ಯದಾಯಕವಾಗಿ, ಸಂತಸದಾಯಕವಾಗಿರಲಿ.

– ಅನಿತ ಸಿ.
ಶಿಕ್ಷಕರು, ಗುಂಡ್ಲುಪೇಟೆ

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

3 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

4 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

4 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

4 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

4 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

4 hours ago