ಬೆಳವಾಡಿಯ ಗೇಟ್ ಬಳಿ ಮೊದಲ ಬಾರಿಗೆ ತರಕಾರಿ ಮಾರುವುದಕ್ಕೆ ಆರಂಭಿಸಿದವರು ರೇವಮ್ಮ. ಹತ್ತು ವರ್ಷಗಳ ಹಿಂದೆ ಆಕಸ್ಮಿಕವಾಗಿ ತರಕಾರಿ ಮಾರುವ ಕೆಲಸಕ್ಕೆ ಕೈ ಹಾಕಿದರು. ಇದಕ್ಕೂ ಮೊದಲು ಬೆಂಕಿಪುರದಲ್ಲಿ ಮನೆಯಲ್ಲೇ ಹೋಟೆಲ್ ವ್ಯಾಪಾರ ನಡೆಸುತ್ತಿದ್ದರು. ಮಕ್ಕಳೆಲ್ಲ ಬೆಳವಾಡಿಗೆ ಹೋಗಬೇಕೆಂದಾಗ ಮನೆಯಲ್ಲಿ ಒಬ್ಬಳೇ ಇರುವುದಕ್ಕೆ ಮನಸ್ಸಾಗದೆ, ಮಕ್ಕಳೊಂದಿಗೆ ಹೊರಟುನಿಂತರು.
ರೇವಮ್ಮ ಅವರು ಚಿಕ್ಕವರಿದ್ದಾಗ ಬಲಗಣ್ಣಿನ ದೃಷ್ಟಿ ಕಳೆದುಕೊಂಡರು. ಚಿಕಿತ್ಸೆಗೆಂದು ವೈದ್ಯರ ಬಳಿ ಹೋಗಲಾರದಷ್ಟು ಬಡತನ.
ಬೆಳಿಗ್ಗೆ ಆರು ಗಂಟೆ ಹೊತ್ತಿಗೆಲ್ಲ ತರಕಾರಿ, ಹೂ ವ್ಯಾಪಾರ ಶುರು ಮಾಡುವ ರೇವಮ್ಮ ರಾತ್ರಿ ಎಂಟೂವರೆ ತನಕ ಆದಷ್ಟು ದುಡಿಮೆ ಮಾಡಿಕೊಂಡು ಮನೆಗೆ ವಾಪಸ್ ಆಗುತ್ತಾರೆ. ಮಗಳು ಕೊಟ್ಟ ಮಧ್ಯಾಹ್ನದ ಬುತ್ತಿ, ಸಂಜೆಯ ಚಹ ಇವರ ಕೆಲಸಕ್ಕೆ ಹುರುಪು ಕೊಡುತ್ತವೆ. ನನ್ನ ಬದುಕಿಗೆ ನನ್ನ ತಾಯಿಯೇ ಸೂರ್ತಿ ಎನ್ನುವ ರೇವಮ್ಮ ಹತ್ತು ತಿಂಗಳ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದರೂ ತಾಯಿ ಕಲಿಸಿದ ಜೀವನ ಪಾಠವನ್ನು ಮರೆತಿಲ್ಲ
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…