ಬೆಳವಾಡಿಯ ಗೇಟ್ ಬಳಿ ಮೊದಲ ಬಾರಿಗೆ ತರಕಾರಿ ಮಾರುವುದಕ್ಕೆ ಆರಂಭಿಸಿದವರು ರೇವಮ್ಮ. ಹತ್ತು ವರ್ಷಗಳ ಹಿಂದೆ ಆಕಸ್ಮಿಕವಾಗಿ ತರಕಾರಿ ಮಾರುವ ಕೆಲಸಕ್ಕೆ ಕೈ ಹಾಕಿದರು. ಇದಕ್ಕೂ ಮೊದಲು ಬೆಂಕಿಪುರದಲ್ಲಿ ಮನೆಯಲ್ಲೇ ಹೋಟೆಲ್ ವ್ಯಾಪಾರ ನಡೆಸುತ್ತಿದ್ದರು. ಮಕ್ಕಳೆಲ್ಲ ಬೆಳವಾಡಿಗೆ ಹೋಗಬೇಕೆಂದಾಗ ಮನೆಯಲ್ಲಿ ಒಬ್ಬಳೇ ಇರುವುದಕ್ಕೆ ಮನಸ್ಸಾಗದೆ, ಮಕ್ಕಳೊಂದಿಗೆ ಹೊರಟುನಿಂತರು.
ರೇವಮ್ಮ ಅವರು ಚಿಕ್ಕವರಿದ್ದಾಗ ಬಲಗಣ್ಣಿನ ದೃಷ್ಟಿ ಕಳೆದುಕೊಂಡರು. ಚಿಕಿತ್ಸೆಗೆಂದು ವೈದ್ಯರ ಬಳಿ ಹೋಗಲಾರದಷ್ಟು ಬಡತನ.
ಬೆಳಿಗ್ಗೆ ಆರು ಗಂಟೆ ಹೊತ್ತಿಗೆಲ್ಲ ತರಕಾರಿ, ಹೂ ವ್ಯಾಪಾರ ಶುರು ಮಾಡುವ ರೇವಮ್ಮ ರಾತ್ರಿ ಎಂಟೂವರೆ ತನಕ ಆದಷ್ಟು ದುಡಿಮೆ ಮಾಡಿಕೊಂಡು ಮನೆಗೆ ವಾಪಸ್ ಆಗುತ್ತಾರೆ. ಮಗಳು ಕೊಟ್ಟ ಮಧ್ಯಾಹ್ನದ ಬುತ್ತಿ, ಸಂಜೆಯ ಚಹ ಇವರ ಕೆಲಸಕ್ಕೆ ಹುರುಪು ಕೊಡುತ್ತವೆ. ನನ್ನ ಬದುಕಿಗೆ ನನ್ನ ತಾಯಿಯೇ ಸೂರ್ತಿ ಎನ್ನುವ ರೇವಮ್ಮ ಹತ್ತು ತಿಂಗಳ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದರೂ ತಾಯಿ ಕಲಿಸಿದ ಜೀವನ ಪಾಠವನ್ನು ಮರೆತಿಲ್ಲ
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…