‘ಆರ್ಎಂ’! ಇದು ಚಿತ್ರವೊಂದರ ಹೆಸರು. ಕನ್ನಡ ಚಿತ್ರ. ರಕ್ಷಿತಾ ಮಂಜುಳ ಹೆಸರುಗಳ ಸಂಕ್ಷಿಪ್ತ ರೂಪ!
ಓ.ವಿ.ಎಂ. ಮೂವೀಸ್ ಮೂಲಕ ಭರತ್ ಕುಮಾರ್ ಚಂದ್ರಶೇಖರ್ ಹೂಗಾರ್ ನಿರ್ಮಿಸಲಿರುವ ಈ ಚಿತ್ರದ ಶೀರ್ಷಿಕೆಯನ್ನು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇಬ್ಬರು ಯುವತಿಯರು ಹಾಗೂ ಯುವಕನೊಬ್ಬನ ನಡುವೆ ನಡೆಯುವ ಘಟನೆಗಳನ್ನಿಟ್ಟುಕೊಂಡ ಈ ಪ್ರೇಮಕಥೆಯನ್ನು ದೇವು ನಿರ್ದೇಶಿಸಲಿದ್ದಾರೆ. ಈ ಚಿತ್ರದ ಮುಹೂರ್ತ ಗದುಗಿನ ಶ್ರೀ ಪಂಡಿತ ಪುಟ್ಟರಾಜ ಗವಾಯಿಗಳ ಆಶ್ರಮದಲ್ಲಿ ನಡೆಸಲಾಗುವುದು. ಬೆಂಗಳೂರು, ಮಂಡ್ಯ, ಹುಬ್ಬಳ್ಳಿ ಹಾಗೂ ಗದಗ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣವನ್ನು ನಡೆಸುವ ೋಂಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…