ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ
ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ ಸಮಸ್ಯೆ ಇರುತ್ತದೆ. ಇದಕ್ಕಾಗಿ ದುಬಾರಿ ಬೆಲೆಯ ಕ್ರೀಮ್ಗಳನ್ನು ಹಚ್ಚುವ ಬದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ಬೇಯಿಸಿ ಕ್ರೀಮ್ ರೀತಿ ಮಾಡಿಕೊಂಡು ಅದಕ್ಕೆ ಸೌತೆಕಾಯಿ ರಸ, ನಿಂಬೆರಸವನ್ನು ಸೇರಿಸಿ ನಿಯಮಿತವಾಗಿ ಕಣ್ಣಿನ ಸುತ್ತಲೂ ಹಚ್ಚುತ್ತಾ ಬಂದರೆ ಈ ಸಮಸ್ಯೆ ಕಡಿಮೆಯಾಗುವುದು ಖಚಿತ.
—————
ಹಾಲು, ತುಪ್ಪ ತಪ್ಪದೇ ಸೇವಿಸಿ
ಕೆಲವರಿಗೆ ಹಾಲು, ತುಪ್ಪವನ್ನು ಬಳಕೆ ಮಾಡಿದರೆ ತೂಕ ಹೆಚ್ಚಾಗುತ್ತದೆ, ಬೊಜ್ಜು ಬರುತ್ತದೆ ಎನ್ನುವ ಕಲ್ಪನೆ ಇರುತ್ತದೆ. ಆದರೆ ನಿಯಮಿತವಾಗಿ ಇವುಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ನಿಜಕ್ಕೂ ಪೂರಕ. ಅದರಲ್ಲಿಯೂ ಬಿಸಿಯಾದ ಹಾಲಿಗೆ ಒಂದು ಚಮಚದಷ್ಟು ತುಪ್ಪವನ್ನು ಹಾಕಿಕೊಂಡು ಕುಡಿಯುವುದರಿಂದ ದೇಹದ ಶಕ್ತಿ ವೃದ್ಧಿಸುತ್ತದೆ. ಕೀಲುಗಳ ನೋವು ಕಡಿಮೆಯಾಗುತ್ತದೆ. ಮೂಳೆಗಳು ಗಟ್ಟಿಯಾಗುತ್ತವೆ. ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ದೊರಕುತ್ತದೆ.
ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…
ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…
ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…