ಆಂದೋಲನ ಪುರವಣಿ

ಯೋಗಕ್ಷೇಮ : ಸಣ್ ಸಣ್ ಸಲಹೆ

ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ

ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ ಸಮಸ್ಯೆ ಇರುತ್ತದೆ. ಇದಕ್ಕಾಗಿ ದುಬಾರಿ ಬೆಲೆಯ ಕ್ರೀಮ್‌ಗಳನ್ನು ಹಚ್ಚುವ ಬದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ಬೇಯಿಸಿ ಕ್ರೀಮ್ ರೀತಿ ಮಾಡಿಕೊಂಡು ಅದಕ್ಕೆ ಸೌತೆಕಾಯಿ ರಸ, ನಿಂಬೆರಸವನ್ನು ಸೇರಿಸಿ ನಿಯಮಿತವಾಗಿ ಕಣ್ಣಿನ ಸುತ್ತಲೂ ಹಚ್ಚುತ್ತಾ ಬಂದರೆ ಈ ಸಮಸ್ಯೆ ಕಡಿಮೆಯಾಗುವುದು ಖಚಿತ.

—————

ಹಾಲು, ತುಪ್ಪ ತಪ್ಪದೇ ಸೇವಿಸಿ

ಕೆಲವರಿಗೆ ಹಾಲು, ತುಪ್ಪವನ್ನು ಬಳಕೆ ಮಾಡಿದರೆ ತೂಕ ಹೆಚ್ಚಾಗುತ್ತದೆ, ಬೊಜ್ಜು ಬರುತ್ತದೆ ಎನ್ನುವ ಕಲ್ಪನೆ ಇರುತ್ತದೆ. ಆದರೆ ನಿಯಮಿತವಾಗಿ ಇವುಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ನಿಜಕ್ಕೂ ಪೂರಕ. ಅದರಲ್ಲಿಯೂ ಬಿಸಿಯಾದ ಹಾಲಿಗೆ ಒಂದು ಚಮಚದಷ್ಟು ತುಪ್ಪವನ್ನು ಹಾಕಿಕೊಂಡು ಕುಡಿಯುವುದರಿಂದ ದೇಹದ ಶಕ್ತಿ ವೃದ್ಧಿಸುತ್ತದೆ. ಕೀಲುಗಳ ನೋವು ಕಡಿಮೆಯಾಗುತ್ತದೆ. ಮೂಳೆಗಳು ಗಟ್ಟಿಯಾಗುತ್ತವೆ. ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ದೊರಕುತ್ತದೆ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

4 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago