ಆಂದೋಲನ ಪುರವಣಿ

ಯೋಗಕ್ಷೇಮ : ಸಣ್ ಸಣ್ ಸಲಹೆ

ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ

ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ ಸಮಸ್ಯೆ ಇರುತ್ತದೆ. ಇದಕ್ಕಾಗಿ ದುಬಾರಿ ಬೆಲೆಯ ಕ್ರೀಮ್‌ಗಳನ್ನು ಹಚ್ಚುವ ಬದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ಬೇಯಿಸಿ ಕ್ರೀಮ್ ರೀತಿ ಮಾಡಿಕೊಂಡು ಅದಕ್ಕೆ ಸೌತೆಕಾಯಿ ರಸ, ನಿಂಬೆರಸವನ್ನು ಸೇರಿಸಿ ನಿಯಮಿತವಾಗಿ ಕಣ್ಣಿನ ಸುತ್ತಲೂ ಹಚ್ಚುತ್ತಾ ಬಂದರೆ ಈ ಸಮಸ್ಯೆ ಕಡಿಮೆಯಾಗುವುದು ಖಚಿತ.

—————

ಹಾಲು, ತುಪ್ಪ ತಪ್ಪದೇ ಸೇವಿಸಿ

ಕೆಲವರಿಗೆ ಹಾಲು, ತುಪ್ಪವನ್ನು ಬಳಕೆ ಮಾಡಿದರೆ ತೂಕ ಹೆಚ್ಚಾಗುತ್ತದೆ, ಬೊಜ್ಜು ಬರುತ್ತದೆ ಎನ್ನುವ ಕಲ್ಪನೆ ಇರುತ್ತದೆ. ಆದರೆ ನಿಯಮಿತವಾಗಿ ಇವುಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ನಿಜಕ್ಕೂ ಪೂರಕ. ಅದರಲ್ಲಿಯೂ ಬಿಸಿಯಾದ ಹಾಲಿಗೆ ಒಂದು ಚಮಚದಷ್ಟು ತುಪ್ಪವನ್ನು ಹಾಕಿಕೊಂಡು ಕುಡಿಯುವುದರಿಂದ ದೇಹದ ಶಕ್ತಿ ವೃದ್ಧಿಸುತ್ತದೆ. ಕೀಲುಗಳ ನೋವು ಕಡಿಮೆಯಾಗುತ್ತದೆ. ಮೂಳೆಗಳು ಗಟ್ಟಿಯಾಗುತ್ತವೆ. ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ದೊರಕುತ್ತದೆ.

andolanait

Recent Posts

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

32 mins ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

2 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

4 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

4 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

5 hours ago