ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ
ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ ಸಮಸ್ಯೆ ಇರುತ್ತದೆ. ಇದಕ್ಕಾಗಿ ದುಬಾರಿ ಬೆಲೆಯ ಕ್ರೀಮ್ಗಳನ್ನು ಹಚ್ಚುವ ಬದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ಬೇಯಿಸಿ ಕ್ರೀಮ್ ರೀತಿ ಮಾಡಿಕೊಂಡು ಅದಕ್ಕೆ ಸೌತೆಕಾಯಿ ರಸ, ನಿಂಬೆರಸವನ್ನು ಸೇರಿಸಿ ನಿಯಮಿತವಾಗಿ ಕಣ್ಣಿನ ಸುತ್ತಲೂ ಹಚ್ಚುತ್ತಾ ಬಂದರೆ ಈ ಸಮಸ್ಯೆ ಕಡಿಮೆಯಾಗುವುದು ಖಚಿತ.
—————
ಹಾಲು, ತುಪ್ಪ ತಪ್ಪದೇ ಸೇವಿಸಿ
ಕೆಲವರಿಗೆ ಹಾಲು, ತುಪ್ಪವನ್ನು ಬಳಕೆ ಮಾಡಿದರೆ ತೂಕ ಹೆಚ್ಚಾಗುತ್ತದೆ, ಬೊಜ್ಜು ಬರುತ್ತದೆ ಎನ್ನುವ ಕಲ್ಪನೆ ಇರುತ್ತದೆ. ಆದರೆ ನಿಯಮಿತವಾಗಿ ಇವುಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ನಿಜಕ್ಕೂ ಪೂರಕ. ಅದರಲ್ಲಿಯೂ ಬಿಸಿಯಾದ ಹಾಲಿಗೆ ಒಂದು ಚಮಚದಷ್ಟು ತುಪ್ಪವನ್ನು ಹಾಕಿಕೊಂಡು ಕುಡಿಯುವುದರಿಂದ ದೇಹದ ಶಕ್ತಿ ವೃದ್ಧಿಸುತ್ತದೆ. ಕೀಲುಗಳ ನೋವು ಕಡಿಮೆಯಾಗುತ್ತದೆ. ಮೂಳೆಗಳು ಗಟ್ಟಿಯಾಗುತ್ತವೆ. ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ದೊರಕುತ್ತದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…