ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ
ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ ಸಮಸ್ಯೆ ಇರುತ್ತದೆ. ಇದಕ್ಕಾಗಿ ದುಬಾರಿ ಬೆಲೆಯ ಕ್ರೀಮ್ಗಳನ್ನು ಹಚ್ಚುವ ಬದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ಬೇಯಿಸಿ ಕ್ರೀಮ್ ರೀತಿ ಮಾಡಿಕೊಂಡು ಅದಕ್ಕೆ ಸೌತೆಕಾಯಿ ರಸ, ನಿಂಬೆರಸವನ್ನು ಸೇರಿಸಿ ನಿಯಮಿತವಾಗಿ ಕಣ್ಣಿನ ಸುತ್ತಲೂ ಹಚ್ಚುತ್ತಾ ಬಂದರೆ ಈ ಸಮಸ್ಯೆ ಕಡಿಮೆಯಾಗುವುದು ಖಚಿತ.
—————
ಹಾಲು, ತುಪ್ಪ ತಪ್ಪದೇ ಸೇವಿಸಿ
ಕೆಲವರಿಗೆ ಹಾಲು, ತುಪ್ಪವನ್ನು ಬಳಕೆ ಮಾಡಿದರೆ ತೂಕ ಹೆಚ್ಚಾಗುತ್ತದೆ, ಬೊಜ್ಜು ಬರುತ್ತದೆ ಎನ್ನುವ ಕಲ್ಪನೆ ಇರುತ್ತದೆ. ಆದರೆ ನಿಯಮಿತವಾಗಿ ಇವುಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ನಿಜಕ್ಕೂ ಪೂರಕ. ಅದರಲ್ಲಿಯೂ ಬಿಸಿಯಾದ ಹಾಲಿಗೆ ಒಂದು ಚಮಚದಷ್ಟು ತುಪ್ಪವನ್ನು ಹಾಕಿಕೊಂಡು ಕುಡಿಯುವುದರಿಂದ ದೇಹದ ಶಕ್ತಿ ವೃದ್ಧಿಸುತ್ತದೆ. ಕೀಲುಗಳ ನೋವು ಕಡಿಮೆಯಾಗುತ್ತದೆ. ಮೂಳೆಗಳು ಗಟ್ಟಿಯಾಗುತ್ತವೆ. ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ದೊರಕುತ್ತದೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…