ಮೊಸರನ್ನ ಸೇವನೆ ಮಾಡಿ
ಮೊಸರನ್ನದಲ್ಲಿ ಫೈಬರ್ ಅಂಶ ಹೆಚ್ಚಾಗಿ ಇರುತ್ತದೆ. ಇದರ ನಿಯಮಿತ ಸೇವನೆಯಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ. ಅಸಿಡಿಟಿ ಇರುವವರು ಮೊಸರನ್ನ ಸೇವಿಸುವುದು ಉತ್ತಮ. ಅಲ್ಲದೇ ಅತಿಸಾರ ಆದ ಸಂದರ್ಭದಲ್ಲಿ ಮೊಸರನ್ನ ಸೇವಿಸುವುದರಿಂದ ದೇಹದಲ್ಲಿನ ನೀರಿನ ಅಂಶ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೇ ಬೇಧಿ ನಿಲ್ಲಲೂ ಇದು ಸಹಕಾರಿ.
——-
ಮೊಳಕೆ ಬಂದ ಮೆಂತ್ಯ ಕಾಳು
ತೂಕ ಇಳಿಕೆ, ಅಜೀರ್ಣ ಸಮಸ್ಯೆ, ಪೋಷಕಾಂಶಗಳ ಕೊರತೆ ಎದುರಿಸುತ್ತಿದ್ದರೆ ಮೊಳಕೆ ಬಂದ ಮೆಂತ್ಯ ಕಾಳುಗಳನ್ನು ನಿಯಮಿತವಾಗಿ ಸೇವಿಸುವುದು ಉತ್ತಮ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಪರಿಣಾಮಕಾರಿ. ಇವುಗಳು ಹೆಚ್ಚಿನ ಪೋಷಕಾಂಶಗಳನ್ನು ಒಳಗೊಂಡಿದ್ದು, ದೇಹದಲ್ಲಿ ಇರುವ ಬೇಡದ ಕೊಬ್ಬನ್ನು ಕರಗಿಸುವ ಕೆಲಸ ಮಾಡುತ್ತದೆ.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…