ಮೊಸರನ್ನ ಸೇವನೆ ಮಾಡಿ
ಮೊಸರನ್ನದಲ್ಲಿ ಫೈಬರ್ ಅಂಶ ಹೆಚ್ಚಾಗಿ ಇರುತ್ತದೆ. ಇದರ ನಿಯಮಿತ ಸೇವನೆಯಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ. ಅಸಿಡಿಟಿ ಇರುವವರು ಮೊಸರನ್ನ ಸೇವಿಸುವುದು ಉತ್ತಮ. ಅಲ್ಲದೇ ಅತಿಸಾರ ಆದ ಸಂದರ್ಭದಲ್ಲಿ ಮೊಸರನ್ನ ಸೇವಿಸುವುದರಿಂದ ದೇಹದಲ್ಲಿನ ನೀರಿನ ಅಂಶ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೇ ಬೇಧಿ ನಿಲ್ಲಲೂ ಇದು ಸಹಕಾರಿ.
——-
ಮೊಳಕೆ ಬಂದ ಮೆಂತ್ಯ ಕಾಳು
ತೂಕ ಇಳಿಕೆ, ಅಜೀರ್ಣ ಸಮಸ್ಯೆ, ಪೋಷಕಾಂಶಗಳ ಕೊರತೆ ಎದುರಿಸುತ್ತಿದ್ದರೆ ಮೊಳಕೆ ಬಂದ ಮೆಂತ್ಯ ಕಾಳುಗಳನ್ನು ನಿಯಮಿತವಾಗಿ ಸೇವಿಸುವುದು ಉತ್ತಮ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಪರಿಣಾಮಕಾರಿ. ಇವುಗಳು ಹೆಚ್ಚಿನ ಪೋಷಕಾಂಶಗಳನ್ನು ಒಳಗೊಂಡಿದ್ದು, ದೇಹದಲ್ಲಿ ಇರುವ ಬೇಡದ ಕೊಬ್ಬನ್ನು ಕರಗಿಸುವ ಕೆಲಸ ಮಾಡುತ್ತದೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…