ಮೊಸರನ್ನ ಸೇವನೆ ಮಾಡಿ
ಮೊಸರನ್ನದಲ್ಲಿ ಫೈಬರ್ ಅಂಶ ಹೆಚ್ಚಾಗಿ ಇರುತ್ತದೆ. ಇದರ ನಿಯಮಿತ ಸೇವನೆಯಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ. ಅಸಿಡಿಟಿ ಇರುವವರು ಮೊಸರನ್ನ ಸೇವಿಸುವುದು ಉತ್ತಮ. ಅಲ್ಲದೇ ಅತಿಸಾರ ಆದ ಸಂದರ್ಭದಲ್ಲಿ ಮೊಸರನ್ನ ಸೇವಿಸುವುದರಿಂದ ದೇಹದಲ್ಲಿನ ನೀರಿನ ಅಂಶ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೇ ಬೇಧಿ ನಿಲ್ಲಲೂ ಇದು ಸಹಕಾರಿ.
——-
ಮೊಳಕೆ ಬಂದ ಮೆಂತ್ಯ ಕಾಳು
ತೂಕ ಇಳಿಕೆ, ಅಜೀರ್ಣ ಸಮಸ್ಯೆ, ಪೋಷಕಾಂಶಗಳ ಕೊರತೆ ಎದುರಿಸುತ್ತಿದ್ದರೆ ಮೊಳಕೆ ಬಂದ ಮೆಂತ್ಯ ಕಾಳುಗಳನ್ನು ನಿಯಮಿತವಾಗಿ ಸೇವಿಸುವುದು ಉತ್ತಮ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಪರಿಣಾಮಕಾರಿ. ಇವುಗಳು ಹೆಚ್ಚಿನ ಪೋಷಕಾಂಶಗಳನ್ನು ಒಳಗೊಂಡಿದ್ದು, ದೇಹದಲ್ಲಿ ಇರುವ ಬೇಡದ ಕೊಬ್ಬನ್ನು ಕರಗಿಸುವ ಕೆಲಸ ಮಾಡುತ್ತದೆ.
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…