ಮೊಸರನ್ನ ಸೇವನೆ ಮಾಡಿ
ಮೊಸರನ್ನದಲ್ಲಿ ಫೈಬರ್ ಅಂಶ ಹೆಚ್ಚಾಗಿ ಇರುತ್ತದೆ. ಇದರ ನಿಯಮಿತ ಸೇವನೆಯಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ. ಅಸಿಡಿಟಿ ಇರುವವರು ಮೊಸರನ್ನ ಸೇವಿಸುವುದು ಉತ್ತಮ. ಅಲ್ಲದೇ ಅತಿಸಾರ ಆದ ಸಂದರ್ಭದಲ್ಲಿ ಮೊಸರನ್ನ ಸೇವಿಸುವುದರಿಂದ ದೇಹದಲ್ಲಿನ ನೀರಿನ ಅಂಶ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಅಲ್ಲದೇ ಬೇಧಿ ನಿಲ್ಲಲೂ ಇದು ಸಹಕಾರಿ.
——-
ಮೊಳಕೆ ಬಂದ ಮೆಂತ್ಯ ಕಾಳು
ತೂಕ ಇಳಿಕೆ, ಅಜೀರ್ಣ ಸಮಸ್ಯೆ, ಪೋಷಕಾಂಶಗಳ ಕೊರತೆ ಎದುರಿಸುತ್ತಿದ್ದರೆ ಮೊಳಕೆ ಬಂದ ಮೆಂತ್ಯ ಕಾಳುಗಳನ್ನು ನಿಯಮಿತವಾಗಿ ಸೇವಿಸುವುದು ಉತ್ತಮ. ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಪರಿಣಾಮಕಾರಿ. ಇವುಗಳು ಹೆಚ್ಚಿನ ಪೋಷಕಾಂಶಗಳನ್ನು ಒಳಗೊಂಡಿದ್ದು, ದೇಹದಲ್ಲಿ ಇರುವ ಬೇಡದ ಕೊಬ್ಬನ್ನು ಕರಗಿಸುವ ಕೆಲಸ ಮಾಡುತ್ತದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…