ಆಂದೋಲನ ಪುರವಣಿ

ಸಿನಿಮಾಲ್‌ : ವಿನೋದ ಪ್ರಭಾಕರ್ ಜೋಡಿಯಾಗಿ ಸೋನಲ್ ಮೊಂತೆರೋ

ವಿನೋದ್ ಪ್ರಭಾಕರ್ ನಟಿಸುತ್ತಿರುವ ಚಿತ್ರ ಮಾದೇವ. ಈ ಚಿತ್ರದಲ್ಲಿ ಅವರ ಜೋಡಿಯಾಗಿ ಸೋನಲ್ ಮೊಂತೆರೊ ನಟಿಸುತ್ತಿದ್ದಾರೆ. ಹಿಂದೆ ಈ ಜೋಡಿ ರಾಬರ್ಟ್ ಚಿತ್ರದಲ್ಲಿ ನಟಿಸಿತ್ತು.

ನವೀನ್ ಬಿ ರೆಡ್ಡಿ ನಿರ್ದೇಶನದ ಈ ಚಿತ್ರದಲ್ಲಿ ಅವರದು ೮೦ರ ದಶಕದ ಮಧ್ಯಮವರ್ಗದ ಹುಡುಗಿಯ ಪಾತ್ರ. ೮೦ ದಶಕದ್ದು ಎನ್ನಲಾದ ಈ ಕಥೆ ರೈಲು ಮತ್ತು ಜೈಲಿನ ಹಿನ್ನೆಲೆಯದು ಎನ್ನಲಾಗಿದ್ದು, ವಿನೋದ್ ಪ್ರಭಾಕರ್ ಅವರದು ಈ ಹಿಂದಿನ ಚಿತ್ರದವುಗಳಿಗಿಂತ ಭಿನ್ನವಾದ ಪಾತ್ರ ಎನ್ನುತ್ತಿದೆ ಚಿತ್ರತಂಡ. ಶ್ರುತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದು, ಬಾಲಕೃ?್ಣ ತೋಟ ಛಾಯಾಗ್ರಹಣ, ಪ್ರದ್ಯೋಥನ್ ಸಂಗೀತ ಸಂೋಂಜನೆ ಇದೆ. ಗಾಯತ್ರಿ ರಾಜೇಶ್ ಹಾಗೂ ?ಲವ್ ಗುರು? ಖ್ಯಾತಿಯ ಸುಮಂತ್, ?ಮಾದೇವ? ಚಿತ್ರದ ನಿರ್ಮಾಪಕರು.

andolana

Recent Posts

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

6 mins ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

2 hours ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

3 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

8 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

8 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

8 hours ago